ಮೈಸೂರು : ಮೈಸೂರಿನ ತಿ.ನರಸೀಪುರದ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ.
ನಿನ್ನೆ ಪ್ರಕರಣದ A1 ಮತ್ತು A2 ಆರೋಪಿಗಳಿಗೆ ಪೊಲೀಸರು ಕೋಳ ತೊಡಿಸಿದ್ದರು. ಮಣಿಕಂಠ ಅಲಿಯಾಸ್ ಕೊಳೆ ಮಣಿ ಹಾಗೂ ಸಂದೇಶ್ ಬಂಧಿತರಾಗಿದ್ದರು. ಇಂದು ಮತ್ತೆ ನಾಲ್ವರನ್ನು ಪೋಲಿಸರು ಬಂಧಿಸಿದ್ದಾರೆ.
ಆರೋಪಿಗಳ ಪತ್ತೆಗೆ ರಚಿಸಿದ್ದ ಎರಡು ತಂಡ ಈ ಕಾರ್ಯಾಚರಣೆ ನಡೆಸಿದೆ. ಇಂದು A3 ಅನಿಲ್, A4 ಶಂಕರ್ ಅಲಿಯಾಸ್ ತುಪ್ಪ, A5 ಮಂಜು ಹಾಗೂ A6 ಹ್ಯಾರಿಸ್ ಈಗ ಪೊಲೀಸರ ವಶದಲ್ಲಿದ್ದಾರೆ. ಈ ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳನ್ನು ಬಂಧಿಸುವ ಸಾಧ್ಯತೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…