‘ಪಶ್ಚಿಮ ಬಂಗಾಳದಲ್ಲಿ ಲಷ್ಕರ್ ಉಗ್ರನನ್ನು ಬಂಧಿಸಿ ಕರೆದೊಯ್ಯುತ್ತಿದ್ದ ಸೇನಾ ವಾಹನಗಳಿಗೆ ಅಲ್ಲಿನ ಮುಸ್ಲಿಮರು ತಡೆಒಡ್ಡಿದ್ದಾರೆ. ಅವರ ಸಂಖ್ಯೆ ಕಡಿಮೆ ಇದ್ದೇ, ಹೀಗೆ ಮಾಡುತ್ತಿದ್ದಾರೆ. ಇನ್ನು ಸಂಖ್ಯೆ ಹೆಚ್ಚಾದರೆ ಪರಿಸ್ಥಿತಿ ಏನು’ ಎಂದು ಹೇಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಇದು ತಿರುಚಲಾದ ಮಾಹಿತಿ.
‘ಪ್ರಧಾನಿ ನರೇಂದ್ರ ಮೋದಿ ಅವರು ಬಾಂಗ್ಲಾದೇಶಕ್ಕೆ 2021ರ ಮಾರ್ಚ್ನಲ್ಲಿ ಭೇಟಿ ನೀಡಿದ್ದರು. ಅವರ ಭೇಟಿಯನ್ನು ಖಂಡಿಸಿ, ಅಲ್ಲಿನ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. 2021ರ ಮಾರ್ಚ್ 26ರಂದು ಚಿತ್ತಗಾಂಗ್ನಲ್ಲಿ ಭದ್ರತಾ ಪರಿಶೀಲನೆಗೆ ಎಂದು ಅಲ್ಲಿನ ಸೇನಾಧಿಕಾರಿಗಳು ಭೇಟಿ ನೀಡಿದ್ದರು. ಮೋದಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಮುಸ್ಲಿಮರು ಆ ಸೇನಾಧಿಕಾರಿಗಳ ವಾಹನಗಳನ್ನು ತಡೆದಿದ್ದರು. ಪ್ರತಿಭಟನೆಯ ವಿಡಿಯೊವನ್ನು ತಪ್ಪು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ’ ಎಂದು ದಿ ಲಾಜಿಕಲ್ ಇಂಡಿಯನ್ ಫ್ಯಾಕ್ಟ್ಚೆಕ್ ಪ್ರಕಟಿಸಿದೆ.
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್ ಅವರ ಟಿವಿಕೆ ಪಕ್ಷ…
ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್ ಸಿಂಧೂರಕ್ಕೆ ಒಂದು ವರ್ಷವಾಗಿದೆ.…
ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ನಿಜ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.…
ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ. ರಾತ್ರೋರಾತ್ರಿ ಚಿರತೆಯೊಂದು…
ಚಿನ್ನದ ಹೂಡಿಕೆಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಅತ್ಯಂತ ಸಂಕೀರ್ಣವೂ ಮತ್ತು ವ್ಯವಸ್ಥಿತವೂ ಆಗಿದೆ. ವಂಚಕರು ಮುಖ್ಯವಾಗಿ ಪೊಂಜಿ ಮಾದರಿಯ ಯೋಜನೆಗಳನ್ನು…
ತಮಿಳುನಾಡಿನ ‘ತಮಿಳಿಗ ವೆಟ್ರಿ ಕಳಗಂ’ ಪಕ್ಷದ ಸ್ಥಾಪಕ ಜೋಸೆಫ್ ವಿಜಯ್ ಅವರು ಕೇವಲ ಎರಡು ವರ್ಷಗಳ ಹಿಂದೆ ರಾಜಕೀಯ ಪಕ್ಷ…