ಬ್ಯಾಂಕಾಕ್: ಮ್ಯಾನ್ಮಾರ್ನಲ್ಲಿ ಮಿಲಿಟರಿ ವಿರುದ್ಧದ ಪ್ರತಿಭಟನೆ ಹತ್ತಿಕ್ಕಲು ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಕ್ಕಳು ಸೇರಿದಂತೆ 100 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ಈ ಭೀಕರ ದಾಳಿಯನ್ನು ವಿಶ್ವಸಂಸ್ಥೆ, ಅಮೆರಿಕ ಸೇರಿದಂತೆ ಪಾಶ್ಚಿಮಾತ್ಯ ರಾಷ್ಟ್ರಗಳು ಬಲವಾಗಿ ಖಂಡಿಸಿವೆ.
ಮ್ಯಾನ್ಮಾರ್ನಲ್ಲಿ ಆಂಗ್ ಸಾನ್ ಸೂಕಿ ನೇತೃತ್ವದ ಚುನಾಯಿತ ಸರ್ಕಾರ ಪದ್ಯಚುತಗೊಳಿಸಿ 2021ರ ಫೆಬ್ರುವರಿಯಲ್ಲಿ ಸೇನೆ ಅಧಿಕಾರಿ ಹಿಡಿದಿತ್ತು. ಅಲ್ಲದೆ ಜನರ ಪ್ರತಿಭಟನೆ ಹತ್ತಿಕ್ಕಲು ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ.
ಈವರೆಗೆ ಮಿಲಿಟರಿ ದಾಳಿಗೆ 3,000ಕ್ಕೂ ಹೆಚ್ಚು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಅಂದಾಜಿಸಲಾಗಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ ದೇಶದ ಎರಡನೇ ದೊಡ್ಡ ನಗರವಾದ ಮ್ಯಾಂಡಲೆಯ ಉತ್ತರಕ್ಕೆ ಸುಮಾರು 110 ಕಿ.ಮೀ. ದೂರದಲ್ಲಿನ ಸಾಗಯಿಂಗ್ ಪ್ರಾಂತ್ಯದ ಪಝಿಗಿ ಗ್ರಾಮದಲ್ಲಿ ಸೇನೆ ವಿರುದ್ಧ ಚಳವಳಿಯ ಕಾರ್ಯಕ್ರಮಕ್ಕಾಗಿ ಸೇರಿದ್ದ ಜನರ ಗುಂಪಿನ ಮೇಲೆ ವೈಮಾನಿಕ ಬಾಂಬ್ ದಾಳಿ ನಡೆಸಲಾಗಿದೆ.
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…
ಟೆಹರಾನ್: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮತ್ತೆ…
ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…
ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…