ಮೈಸೂರು: ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ(ಮೈಮುಲ್) ಒಕ್ಕೂಟದ ಅಧ್ಯಕ್ಷ ಪಿ.ಎಂ ಪ್ರಶನ್ನ ಕುಮಾರ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪಿರಿಯಾಪಟ್ಟಣ ಮಾಜಿ ಶಾಸಕ ಕೆ.ಮಹದೇವ ಅವರ ಪುತ್ರರಾಗಿರುವ ಪಿ.ಎಂ ಪ್ರಶನ್ನ ಕುಮಾರ್ ಅವರು, ಸಚಿವ ಕೆ.ವೆಂಕಟೇಶ್ ಅವರ ಕಿರುಕುಳಕ್ಕೆ ಬೇಸತ್ತು ರಾಜೀನಾಮೆ ನೀಡಿದ್ದಾರೆ ಎನ್ನಲಾಗ್ತಿದೆ.
ಸಚಿವ ಕೆ.ವೆಂಕಟೇಶ್ ಅವರು ಆರು ತಿಂಗಳಲ್ಲಿ 24 ನೋಟಿಸ್ ಕೊಟ್ಟು ಕಿರುಕುಳ ನೀಡುತ್ತಿದ್ದಾರೆ ಎಂದು ಇತ್ತೀಚೆಗಷ್ಟೇ ಪ್ರಸನ್ನ ಅವರು ನೇರವಾಗಿ ಆರೋಪಿಸಿದ್ದರು. ಆದರೆ, ಇದೀಗ ಪ್ರಸನ್ನ ಅವರು ದಿಢೀರ್ ಅಂತ ತಮ್ಮ ಮೈಮುಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಈವರೆಗೂ ಪ್ರಶನ್ನ ಅವರ ರಾಜೀನಾಮೆ ಅಂಗೀಕಾರವಾಗಿಲ್ಲ.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…