ಮೈಸೂರು: ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ(ಮೈಮುಲ್) ಒಕ್ಕೂಟದ ಅಧ್ಯಕ್ಷ ಪಿ.ಎಂ ಪ್ರಶನ್ನ ಕುಮಾರ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪಿರಿಯಾಪಟ್ಟಣ ಮಾಜಿ ಶಾಸಕ ಕೆ.ಮಹದೇವ ಅವರ ಪುತ್ರರಾಗಿರುವ ಪಿ.ಎಂ ಪ್ರಶನ್ನ ಕುಮಾರ್ ಅವರು, ಸಚಿವ ಕೆ.ವೆಂಕಟೇಶ್ ಅವರ ಕಿರುಕುಳಕ್ಕೆ ಬೇಸತ್ತು ರಾಜೀನಾಮೆ ನೀಡಿದ್ದಾರೆ ಎನ್ನಲಾಗ್ತಿದೆ.
ಸಚಿವ ಕೆ.ವೆಂಕಟೇಶ್ ಅವರು ಆರು ತಿಂಗಳಲ್ಲಿ 24 ನೋಟಿಸ್ ಕೊಟ್ಟು ಕಿರುಕುಳ ನೀಡುತ್ತಿದ್ದಾರೆ ಎಂದು ಇತ್ತೀಚೆಗಷ್ಟೇ ಪ್ರಸನ್ನ ಅವರು ನೇರವಾಗಿ ಆರೋಪಿಸಿದ್ದರು. ಆದರೆ, ಇದೀಗ ಪ್ರಸನ್ನ ಅವರು ದಿಢೀರ್ ಅಂತ ತಮ್ಮ ಮೈಮುಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಈವರೆಗೂ ಪ್ರಶನ್ನ ಅವರ ರಾಜೀನಾಮೆ ಅಂಗೀಕಾರವಾಗಿಲ್ಲ.
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…