BREAKING NEWS

ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ

ಬೆಂಗಳೂರು: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ಪ್ರಕರಣಕ್ಕೆ ಈಗಾಗಲೇ ಸಿಬಿಐ ಎಂಟ್ರಿ ಕೊಟ್ಟಿದೆ. ಈ ಹಿನ್ನೆಲೆ ವಾಲ್ಮೀಕಿ ನಿಗಮದ ಹಗರಣಕ್ಕೆ ಸಚಿವರ ತಲೆದಂಡವಾಗಿದೆ.

ಅಕ್ರಮ ಹಣ ವರ್ಗವಣೆಯ ಆರೋಪಕ್ಕೆ ಗುರಿಯಾಗಿರುವ ಸಚಿವ ಬಿ.ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು(ಜೂ.೬) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಸರ್ಕಾರದ ಮೊದಲ ವಿಕೆಟ್‌ ಪತನವಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

33 mins ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

1 hour ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

2 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

2 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

7 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

10 hours ago