ಅಯೋಧ್ಯೆಯ ʻಮರ್ಯಾದ ಪುರುಷೋತ್ತಮ್ ಶ್ರೀ ರಾಮ್ ಇಂಟರ್ನ್ಯಾಷನಲ್ ಏರ್ಪೋರ್ಟ್ʼನ್ನ ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 30 ರಂದು ಉದ್ಘಾಟಿಸಲಿದ್ದಾರೆ.
ಜನವರಿ 6 ರಂದು ಏರ್ಪೋರ್ಟ್ ತನ್ನ ಕಾರ್ಯಾಚರಣೆ ಶುರು ಮಾಡಲಿದೆ. ಡಿಸೆಂಬರ್ 22 ರಂದು ಈ ಏರ್ಪೋರ್ಟ್ನಲ್ಲಿ ಭಾರತೀಯ ವಾಯು ಪಡೆಯ Airbus A320 ವಿಮಾನವನ್ನ ಯಶಸ್ವಿಯಾಗಿ ಲ್ಯಾಂಡ್ ಮಾಡಲಾಗಿತ್ತು.
ಇನ್ನು ಇಲ್ಲಿ ಏರ್ಲೈನ್ಸ್ ಕಂಪನಿ ಇಂಡಿಗೋ ದೇಶದ ಪ್ರಮುಖ ಸಿಟಿಗಳಿಗೆ ಫ್ಲೈಟ್ಗಳನ್ನ ಆಫರ್ ಮಾಡಲಿದೆ. ಅಂದ್ರೆ ದೆಹಲಿ, ಅಹಮದಾಬಾದ್, ಮುಂಬೈ, ಕೋಲ್ಕತ್ತಾ, ಹೈದರಾಬಾದ್, ಬೆಂಗಳೂರು, ಚೆನೈ ಮತ್ತು ಗೋವಾ ಸಿಟಿಗಳಿಗೆ ಈ ಏರ್ಲೈನ್ಸ್ ಫ್ಲೈಟ್ಗಳನ್ನ ಹಾರಿಸಲಿದೆ.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…