ಚೆನ್ನೈ: ವಿವಾದಿತ ಚಲನಚಿತ್ರ “ದಿ ಕಾಶ್ಮೀರ್ ಫೈಲ್ಸ್”ಗೆ ರಾಷ್ಟ್ರೀಯ ಏಕೀಕರಣದ ಕುರಿತ ಅತ್ಯುತ್ತಮ ಚಿತ್ರಕ್ಕಾಗಿ ನರ್ಗಿಸ್ ದತ್ತ್ ಪ್ರಶಸ್ತಿ ನೀಡಲು ನಿರ್ಧರಿಸಿರುವುದನ್ನು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಟೀಕಿಸಿದ್ದಾರೆ.
“ಮತೀಯ ದ್ವೇಷ ಹರಡುತ್ತದೆ ಎಂಬ ಕಾರಣಕ್ಕಾಗಿ ವಸ್ತುನಿಷ್ಠ ವಿಮರ್ಶಕರಿಂದ ಟೀಕೆಗೊಳಗಾಗಿರುವ ಚಲನಚಿತ್ರವೊಂದನ್ನು ಸೌಹಾರ್ದತೆಗೆ ಪೂರಕವಾಗಿರುವ ಚಲನಚಿತ್ರಕ್ಕೆ ನೀಡಲಾಗುವ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಆಘಾತಕಾರಿ. ಅಗ್ಗದ ರಾಜಕಾರಣಕ್ಕಾಗಿ ರಾಷ್ಟ್ರೀಯ ಪ್ರಶಸ್ತಿಗಳ ಘನತೆಯೊಂದಿಗೆ ರಾಜಿ ಮಾಡಿಕೊಳ್ಳಬಾರದು,” ಎಂದು ಸ್ಟಾಲಿನ್ ಹೇಳಿದ್ದಾರೆ.
ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…
ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ…
ಮಂಜು ಕೋಟೆ ಹೊರಹರಿವಿನ ಪ್ರಮಾಣ ಕಡಿಮೆ ಮಾಡಿರುವ ಅಧಿಕಾರಿಗಳು; ರೈತರಿಗೆ, ಜನರಿಗೆ ನೀರಿನ ಸಮಸ್ಯೆ ಆತಂಕ ಎಚ್.ಡಿ.ಕೋಟೆ: ಈ ಬಾರಿ…
ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಮೇವಿಗೆ ಭರ್ಜರಿ ಬೇಡಿಕೆ; ಹಾಲು ಉತ್ಪಾದಕರಿಗೆ ಹೊಡೆತ ಕೆ.ಆರ್.ನಗರ: ಮಳೆ ಕೊರತೆಯಿಂದ ಬರಗಾಲ ಆವರಿಸಿದ್ದು,…
ದಾ.ರಾ.ಮಹೇಶ್ ವೀರನಹೊಸಹಳ್ಳಿಯಲ್ಲಿ ಕಲಾತಂಡಗಳೊಡನೆ ಸ್ವಾಗತ ಕೋರಲು ಅರಣ್ಯ ಇಲಾಖೆ ಸಜ್ಜು ವೀರನಹೊಸಹಳ್ಳಿ: ಆಗಸ್ಟ್ ೨೬ರಂದು ಆರಂಭವಾಗಲಿರುವ ಗಜ ಪಯಣಕ್ಕೆ ವಿವಿಧ…