ಚೆನ್ನೈ: ವಿವಾದಿತ ಚಲನಚಿತ್ರ “ದಿ ಕಾಶ್ಮೀರ್ ಫೈಲ್ಸ್”ಗೆ ರಾಷ್ಟ್ರೀಯ ಏಕೀಕರಣದ ಕುರಿತ ಅತ್ಯುತ್ತಮ ಚಿತ್ರಕ್ಕಾಗಿ ನರ್ಗಿಸ್ ದತ್ತ್ ಪ್ರಶಸ್ತಿ ನೀಡಲು ನಿರ್ಧರಿಸಿರುವುದನ್ನು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಟೀಕಿಸಿದ್ದಾರೆ.
“ಮತೀಯ ದ್ವೇಷ ಹರಡುತ್ತದೆ ಎಂಬ ಕಾರಣಕ್ಕಾಗಿ ವಸ್ತುನಿಷ್ಠ ವಿಮರ್ಶಕರಿಂದ ಟೀಕೆಗೊಳಗಾಗಿರುವ ಚಲನಚಿತ್ರವೊಂದನ್ನು ಸೌಹಾರ್ದತೆಗೆ ಪೂರಕವಾಗಿರುವ ಚಲನಚಿತ್ರಕ್ಕೆ ನೀಡಲಾಗುವ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಆಘಾತಕಾರಿ. ಅಗ್ಗದ ರಾಜಕಾರಣಕ್ಕಾಗಿ ರಾಷ್ಟ್ರೀಯ ಪ್ರಶಸ್ತಿಗಳ ಘನತೆಯೊಂದಿಗೆ ರಾಜಿ ಮಾಡಿಕೊಳ್ಳಬಾರದು,” ಎಂದು ಸ್ಟಾಲಿನ್ ಹೇಳಿದ್ದಾರೆ.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…