BREAKING NEWS

ಎಎಪಿಗೆ ರಾಷ್ಟ್ರೀಯ ಪಕ್ಷ ಮಾನ್ಯತೆ; ಟಿಎಂಸಿ, ಎನ್‌ಸಿಪಿ, ಸಿಪಿಐಗೆ ಇಲ್ಲ– ಆಯೋಗ

ನವದೆಹಲಿ: ಭಾರತೀಯ ಚುನಾವಣಾ ಆಯೋಗವು ಆಮ್ ಆದ್ಮಿ ಪಕ್ಷವನ್ನು (ಎಎಪಿ) ರಾಷ್ಟ್ರೀಯ ಪಕ್ಷವೆಂದು ಸೋಮವಾರ ಘೋಷಣೆ ಮಾಡಿದೆ.

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ), ಶರದ್‌ ಪವಾರ್‌ ನೇತೃತ್ವದ ನ್ಯಾಷನಲಿಸ್ಟ್‌ ಕಾಂಗ್ರೆಸ್ (ಎನ್‌ಸಿಪಿ) ಹಾಗೂ ಸಿಪಿಐ ಪಕ್ಷಗಳು ರಾಷ್ಟ್ರೀಯ ಸ್ಥಾನಮಾನ ಕಳೆದುಕೊಂಡಿವೆ.

ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆಯಲು, ಕನಿಷ್ಠ ನಾಲ್ಕು ರಾಜ್ಯಗಳಲ್ಲಿ ರಾಜ್ಯ ಪಕ್ಷವಾಗಿ ಗುರುತಿಸಿಕೊಂಡಿರಬೇಕು. ಮತ್ತು ಆ ರಾಜ್ಯಗಳ ವಿಧಾನಸಭೆಯಲ್ಲಿ ಕನಿಷ್ಠ ಇಬ್ಬರು ಸದಸ್ಯರನ್ನು ಹೊಂದಿರಬೇಕು.

ಎಎಪಿ ದೆಹಲಿ, ಪಂಜಾಬ್ ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಗೋವಾ ಮತ್ತು ಗುಜರಾತ್ ರಾಜ್ಯಗಳಲ್ಲಿ ಇಬ್ಬರಿಗಿಂತ ಹೆಚ್ಚಿನ ಶಾಸಕರನ್ನು ಹೊಂದಿದೆ.

andolanait

Recent Posts

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

29 seconds ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

12 mins ago

ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಕಳ್ಳನನ್ನು ಹಿಡಿಯಲು ಹೋದ ಜನರಿಗೆ ಚಾಕು ತೋರಿಸಿ ಪರಾರಿಯಾಗಿರುವ ಘಟನೆ…

32 mins ago

ವಿನಯ್‌ ಕುಲಕರ್ಣಿ ಮೇಲ್ಮನವಿ ಅರ್ಜಿ ವಿಚಾರಣೆ ಸ್ವೀಕರಿಸಿದ ಹೈಕೋರ್ಟ್‌

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಶಾಸಕ…

50 mins ago

ಬೆಂಗಳೂರಿನ ಶ್ವಾಸತಾಣಗಳ ಸಂರಕ್ಷಣೆ, ಸಂವರ್ಧನೆಗೆ ಕ್ರಮ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮ ತಗ್ಗಿಸಲು ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ ರೂಪಿಸಲಾಗಿದ್ದು, ಇದರ…

58 mins ago

ಹನೂರು: ಪಿ.ಜಿ.ಪಾಳ್ಯ ಸಫಾರಿ ವೇಳೆ ಅಪರೂಪದ ಕರಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರು ಫುಲ್‌ ಖುಷ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ.ಪಾಳ್ಯ ವಲಯ ವ್ಯಾಪ್ತಿಯಲ್ಲಿ ಸಫಾರಿ ವೇಳೆ…

2 hours ago