ಶಿವಮೊಗ್ಗ: ಲವ್ ಜಿಹಾದ್ ಹೆಸರಿನಲ್ಲಿ ಹತ್ಯೆಯಾದ ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹೀರೆಮಠ್ ಅವರ ಹತ್ಯೆ ಪ್ರಕರಣವನ್ನು ಸಿಐಡಿ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ಶಿವಮೊಗ್ಗದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೃತ ಬಾಲಕಿ ನೇಹಾ ಸಾವಿಗೆ ಸೂಕ್ತ ಮತ್ತು ತ್ವರಿತ ಗತಿಯಲ್ಲಿ ನ್ಯಾಯ ಒದಗಿಸಿಕೊಡುವ ಉದ್ದೇಶದಿಂದ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ. ಈ ಪ್ರಕರಣವನ್ನು ವಿಶೇಷ ನ್ಯಾಯಲಯಕ್ಕೆ ವಹಿಸಿಕೊಡುವ ಬಗ್ಗೆ ನಿರ್ಧರಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ.
ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಚ್ಚಿನ ಪ್ರಕರಣಗಳು ನಡೆದಿವೆ. ನಮ್ಮ ಅವಧಿಯಲ್ಲಿ ಈವರೆಗೆ ಕಡಿಮೆ ಪ್ರಕರಣಗಳು ನಡೆದಿವೆ. ಕಾಂಗ್ರೆಸ್ ಸರ್ಕಾರ ರಾಜ್ಯಾದ್ಯಂತ ಎಲ್ಲರಿಗೂ ರಕ್ಷಣೆ ನೀಡುತ್ತಾ ಬಂದಿದೆ ಎಂದು ತಿಳಿಸಿದರು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…