ನವದೆಹಲಿ : ನೆಹರೂ ವಸ್ತು ಸಂಗ್ರಹಾಲಯಕ್ಕೆ ಪ್ರಧಾನ ಮಂತ್ರಿ ವಸ್ತು ಸಂಗ್ರಹಾಲಯ ಎಂದು ಮರು ನಾಮಕರಣ ಮಾಡಿರುವ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ನೆಹರೂ ತಮ್ಮ ಹೆಸರಿನಿಂದ ಖ್ಯಾತರಾಗಿಲ್ಲ, ಬದಲಿಗೆ ತಮ್ಮ ಕೆಲಸಕ್ಕೆ ಖ್ಯಾತರಾಗಿದ್ದಾರೆ ಎಂದು ಹೇಳಿದ್ದಾರೆ ಎಂದು hindustantimes.com ವರದಿ ಮಾಡಿದೆ.
ನೆಹರೂ ವಸ್ತು ಸಂಗ್ರಹಾಲಯದ ಮರು ನಾಮಕರಣ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ನಡುವೆ ನಡೆಯುತ್ತಿರುವ ತೀಕ್ಷ್ಣ ವಾಕ್ಸಮರದ ನಡುವೆ ರಾಹುಲ್ ಗಾಂಧಿಯವರ ಈ ಪ್ರತಿಕ್ರಿಯೆ ಹೊರಬಿದ್ದಿದೆ.
“ನೆಹರೂಜೀಯ ಗುರುತು ಅವರ ಕೆಲಸದಲ್ಲಿದೆಯೇ ಹೊರತು ಹೆಸರಿನಲ್ಲಲ್ಲ” ಎಂದು ಲಡಾಖ್ ಗೆ ವಿಮಾನ ನಿಲ್ದಾಣದಿಂದ ತೆರಳುವ ಮುನ್ನ ರಾಹುಲ್ ಗಾಂಧಿ ಹೇಳಿದ್ದಾರೆ.
ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯವನ್ನು ಆಗಸ್ಟ್ 14ರಿಂದ ಪ್ರಧಾನ ಮಂತ್ರಿ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಎಂದು ಅಧಿಕೃತವಾಗಿ ಮರುನಾಮಕರಣ ಮಾಡಲಾಗಿದೆ.
ಶ್ರೇಯಸ್ ದೇವನೂರು ಭಾರತದ ಅರಣ್ಯಗಳು ಕೇವಲ ಮರಗಳ ಗುಂಪಲ್ಲ; ಅವು ಜೀವವೈವಿಧ್ಯದ ಅದ್ಭುತ ಭಂಡಾರ. ಅಲ್ಲಿ ಪ್ರತಿಯೊಂದು ಕ್ಷಣವೂ ಅನಿರೀಕ್ಷಿತ,…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ವಲಯದ ಕೆಲವೆಡೆ ಹುಲಿ ದಾಳಿಯಿಂದ ಅರಣ್ಯ ಇಲಾಖೆಯ ಕೆಲವು ಸಿಬ್ಬಂದಿ ಗಾಯಗೊಂಡಿದ್ದರು.…
ರೈತರು, ಕಾಡುಪ್ರಾಣಿಗಳಿಗೆ ನೀರಿನ ತೊಂದರೆ ; ಶೀಘ್ರದಲ್ಲಿ ಹೂಳು ತೆಗೆಸಲು ಆಗ್ರಹ ಹನೂರು : ಉಡುತೊರೆ ಹಳ್ಳ ಜಲಾಶಯ ನಿರ್ಮಾಣವಾದ…
ಮೈಸೂರು : ನಗರದಲ್ಲಿ ಮಿನಿ ದಸರಾ ಎಂದೇ ಪ್ರಸಿದ್ಧಿ ಪಡೆದಿರುವ, ಸಾಂಸ್ಕೃತಿಕ ನಗರಿ ಮೈಸೂರಿನ ಮೆರುಗು ಹೆಚ್ಚಿಸಿರುವ ಆಚರಣೆಗಳಲ್ಲಿ ಮೈಸೂರು…
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…