ಲಂಡನ್: ಭಾರತವನ್ನು 200 ವರ್ಷಗಳಿಗೂ ಹೆಚ್ಚು ಕಾಲ ಆಳಿದ ಬ್ರಿಟಿಷ್ ಸಾಮ್ರಾಜ್ಯಕ್ಕೆ ಈಗ ಭಾರತ ಮೂಲದವರೇ ಆದ ರಿಷಿ ಸುನಕ್ ಅಧಿಪತಿ. ಆದರೆ, ಪ್ರಧಾನಿ ಜವಾಬ್ದಾರಿಗೆ ಹೆಗಲು ನೀಡಿರುವ ಸುನಕ್ ಮುಂದೆ ಸವಾಲುಗಳ ಶಿಖರವು ಇನ್ನಷ್ಟು ಹೆಚ್ಚಿದೆ. ಅವುಗಳನ್ನು ನಿಭಾಯಿಸುವ ಜಾಣತನ ಮುಂದಿನ ಅವರ ರಾಜಕೀಯ ಗುರಿಗಳ ಮೇಲೆ ನಿರ್ಧರಿಸಲಾಗಿದೆ.
ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಆರ್ಥಿಕ ವಿಷಯದಲ್ಲಿ ನಿಪುಣರು. ಮಾಜಿ ಪಿಎಂ ಬೋರಿಸ್ ಜಾನ್ಸನ್ ಸಂಪುಟದಲ್ಲಿ ವಿತ್ತ ಸಚಿವರಾಗಿದ್ದ ಸಂಧರ್ಭದಲ್ಲಿ ಕೋವಿಡ್ ಬಿಕ್ಕಟ್ಟಿನ ಸಮಸ್ಯೆಯಲ್ಲೂ ಬ್ರಿಟನ್ ಆರ್ಥಿಕತೆ ಪಾತಾಳಕ್ಕೆ ಕುಸಿಯದಂತೆ ಶಿಸ್ತು ಬದ್ಧತೆಯಿಂದ ಮಾಡಿದ ಕೆಲಸ ಅವರಿಗೀಗ ಪ್ರಧಾನಿ ಪಟ್ಟ ತಂದುಕೊಟ್ಟಿದೆ.
ತೆರಿಗೆ ಪದ್ಧತಿ, ವಿದ್ಯುತ್ ದರ ನೀತಿವಿಧಾನ, ಸೇರಿದಂತೆ ಹಲವು ಆರ್ಥಿಕ ಬಿಕ್ಕಟ್ಟುಗಳನ್ನು ನಿಭಾಯಿಸುವ ಹಾಗೂ ಸ್ವಪಕ್ಷೀಯರ ವಿರೋಧವನ್ನು ತಣಿಸುವ ಮೂಲಕ ಪಕ್ಷ ಹಾಗೂ ದೇಶವನ್ನು ಮುನ್ನಡೆಸುವ ಸವಾಲು ಅವರ ಮುಂದಿದೆ.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…