BREAKING NEWS

ರಿಷಿ ಸುನಕ್‌ ಆರ್ಥಿಕ ವಿಷಯದಲ್ಲಿ ನಿಪುಣ :  ಆದರೆ ಅವರ ಮುಂದೆ ಇದೆ ಹಲವು ಸವಾಲುಗಳು

ಲಂಡನ್‌: ಭಾರತವನ್ನು 200 ವರ್ಷಗಳಿಗೂ ಹೆಚ್ಚು ಕಾಲ ಆಳಿದ ಬ್ರಿಟಿಷ್‌ ಸಾಮ್ರಾಜ್ಯಕ್ಕೆ ಈಗ ಭಾರತ ಮೂಲದವರೇ ಆದ ರಿಷಿ ಸುನಕ್‌ ಅಧಿಪತಿ. ಆದರೆ, ಪ್ರಧಾನಿ ಜವಾಬ್ದಾರಿಗೆ ಹೆಗಲು ನೀಡಿರುವ ಸುನಕ್‌ ಮುಂದೆ ಸವಾಲುಗಳ ಶಿಖರವು ಇನ್ನಷ್ಟು ಹೆಚ್ಚಿದೆ. ಅವುಗಳನ್ನು ನಿಭಾಯಿಸುವ ಜಾಣತನ ಮುಂದಿನ ಅವರ ರಾಜಕೀಯ ಗುರಿಗಳ ಮೇಲೆ ನಿರ್ಧರಿಸಲಾಗಿದೆ.

 

ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಆರ್ಥಿಕ ವಿಷಯದಲ್ಲಿ ನಿಪುಣರು. ಮಾಜಿ ಪಿಎಂ ಬೋರಿಸ್‌ ಜಾನ್ಸನ್‌ ಸಂಪುಟದಲ್ಲಿ ವಿತ್ತ ಸಚಿವರಾಗಿದ್ದ ಸಂಧರ್ಭದಲ್ಲಿ ಕೋವಿಡ್‌ ಬಿಕ್ಕಟ್ಟಿನ ಸಮಸ್ಯೆಯಲ್ಲೂ ಬ್ರಿಟನ್‌ ಆರ್ಥಿಕತೆ ಪಾತಾಳಕ್ಕೆ ಕುಸಿಯದಂತೆ ಶಿಸ್ತು ಬದ್ಧತೆಯಿಂದ ಮಾಡಿದ ಕೆಲಸ ಅವರಿಗೀಗ ಪ್ರಧಾನಿ ಪಟ್ಟ ತಂದುಕೊಟ್ಟಿದೆ.

 

 ತೆರಿಗೆ ಪದ್ಧತಿ, ವಿದ್ಯುತ್‌ ದರ ನೀತಿವಿಧಾನ, ಸೇರಿದಂತೆ ಹಲವು ಆರ್ಥಿಕ ಬಿಕ್ಕಟ್ಟುಗಳನ್ನು ನಿಭಾಯಿಸುವ ಹಾಗೂ ಸ್ವಪಕ್ಷೀಯರ ವಿರೋಧವನ್ನು ತಣಿಸುವ ಮೂಲಕ ಪಕ್ಷ ಹಾಗೂ ದೇಶವನ್ನು ಮುನ್ನಡೆಸುವ ಸವಾಲು ಅವರ ಮುಂದಿದೆ.

 

andolana

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

1 hour ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

1 hour ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

1 hour ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

2 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

2 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

2 hours ago