BREAKING NEWS

ರಿಷಿ ಸುನಕ್‌ ಆರ್ಥಿಕ ವಿಷಯದಲ್ಲಿ ನಿಪುಣ :  ಆದರೆ ಅವರ ಮುಂದೆ ಇದೆ ಹಲವು ಸವಾಲುಗಳು

ಲಂಡನ್‌: ಭಾರತವನ್ನು 200 ವರ್ಷಗಳಿಗೂ ಹೆಚ್ಚು ಕಾಲ ಆಳಿದ ಬ್ರಿಟಿಷ್‌ ಸಾಮ್ರಾಜ್ಯಕ್ಕೆ ಈಗ ಭಾರತ ಮೂಲದವರೇ ಆದ ರಿಷಿ ಸುನಕ್‌ ಅಧಿಪತಿ. ಆದರೆ, ಪ್ರಧಾನಿ ಜವಾಬ್ದಾರಿಗೆ ಹೆಗಲು ನೀಡಿರುವ ಸುನಕ್‌ ಮುಂದೆ ಸವಾಲುಗಳ ಶಿಖರವು ಇನ್ನಷ್ಟು ಹೆಚ್ಚಿದೆ. ಅವುಗಳನ್ನು ನಿಭಾಯಿಸುವ ಜಾಣತನ ಮುಂದಿನ ಅವರ ರಾಜಕೀಯ ಗುರಿಗಳ ಮೇಲೆ ನಿರ್ಧರಿಸಲಾಗಿದೆ.

 

ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಆರ್ಥಿಕ ವಿಷಯದಲ್ಲಿ ನಿಪುಣರು. ಮಾಜಿ ಪಿಎಂ ಬೋರಿಸ್‌ ಜಾನ್ಸನ್‌ ಸಂಪುಟದಲ್ಲಿ ವಿತ್ತ ಸಚಿವರಾಗಿದ್ದ ಸಂಧರ್ಭದಲ್ಲಿ ಕೋವಿಡ್‌ ಬಿಕ್ಕಟ್ಟಿನ ಸಮಸ್ಯೆಯಲ್ಲೂ ಬ್ರಿಟನ್‌ ಆರ್ಥಿಕತೆ ಪಾತಾಳಕ್ಕೆ ಕುಸಿಯದಂತೆ ಶಿಸ್ತು ಬದ್ಧತೆಯಿಂದ ಮಾಡಿದ ಕೆಲಸ ಅವರಿಗೀಗ ಪ್ರಧಾನಿ ಪಟ್ಟ ತಂದುಕೊಟ್ಟಿದೆ.

 

 ತೆರಿಗೆ ಪದ್ಧತಿ, ವಿದ್ಯುತ್‌ ದರ ನೀತಿವಿಧಾನ, ಸೇರಿದಂತೆ ಹಲವು ಆರ್ಥಿಕ ಬಿಕ್ಕಟ್ಟುಗಳನ್ನು ನಿಭಾಯಿಸುವ ಹಾಗೂ ಸ್ವಪಕ್ಷೀಯರ ವಿರೋಧವನ್ನು ತಣಿಸುವ ಮೂಲಕ ಪಕ್ಷ ಹಾಗೂ ದೇಶವನ್ನು ಮುನ್ನಡೆಸುವ ಸವಾಲು ಅವರ ಮುಂದಿದೆ.

 

andolana

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago