ಪಾಟ್ನಾ: ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ.
ಭಾನುವಾರ (ಜ.28) ಬೆಳಗ್ಗೆ ರಾಜಭವನಕ್ಕೆ ತೆರಳಿದ್ದ ನಿತೀಶ್ ಕುಮಾರ್, ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಮೂಲಕ ರಾಷ್ಟ್ರೀಯ ಜನತಾ ದಳ ಜೊತೆಗಿನ ಮೈತ್ರಿಯನ್ನು ಕೊನೆಗೊಳಿಸಿದ್ದಾರೆ. ಇದರೊಂದಿಗೆ ಆರ್ಜೆಡಿ-ಜೆಡಿಯು ನೇತೃತ್ವದ ಮೈತ್ರಿ ಸರ್ಕಾರ ಪತನವಾಗಿದೆ.
ಎಲ್ಲಾ ಪಕ್ಷಗಳು ನಿರ್ಣಾಯಕ ಸಭೆಯ ನಂತರ ನಿತೀಶ್, ರಾಜೀನಾಮೆ ಸಲ್ಲಿಸಿದ್ದಾರೆ. ಬಿಹಾರದಲ್ಲಿ ಬಿಜೆಪಿ ಜೊತೆ ನಿತೀಶ್ ಕುಮಾರ್ ಸರ್ಕಾರ ರಚನೆ ಬಹುತೇಕ ಫಿಕ್ಸ್ ಆಗಿದ್ದು, ಇಂದು ಸಂಜೆ ಅಥವಾ ಸೋಮವಾರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…