ಬೆಂಗಳೂರು : ಭಾರತ್ ಎಂಬ ಹೊಸ ಹೆಸರು ಅವಶ್ಯಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೇಂದ್ರ ಸರ್ಕಾರ ಇಂಡಿಯಾ ಬದಲು ಭಾರತ್ ಎಂಬ ಹೆಸರನ್ನು ಮರು ನಾಮಕರಣ ಮಾಡಲು ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಿಪಬ್ಲಿಕ್ ಆಫ್ ಇಂಡಿಯಾ ಎಂಬ ಪದ ಸಂವಿಧಾನದಲ್ಲಿ ಹೇಳಲಾಗಿದೆ. ಇಂಡಿಯಾ ಎಂಬ ಪದವನ್ನು ನಮ್ಮ ದೇಶ ಒಪ್ಪಿಕೊಂಡಿದೆ. ಹೀಗಾಗಿ ಭಾರತ್ ಎಂಬ ಹೊಸ ಹೆಸರು ಅವಶ್ಯಕತೆ ಇಲ್ಲ ಎಂದು ಉತ್ತರಿಸಿದರು.
ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ನೀಡಿದ ಹೇಳಿಕೆ ಸಂಬಂಧ ಪ್ರಶ್ನೆಗೆ ಸಿಎಂ ಉತ್ತರಿಸಲು ನಿರಾಕರಿಸಿದರು. ಪ್ರಶ್ನೆ ಕೇಳುತ್ತಲೇ ಪ್ರತಿಕ್ರಿಯೆ ನೀಡದೇ ತೆರಳಿದ ಸಿದ್ದರಾಮಯ್ಯ ತೆರಳಿದರು.
ಬಿಜೆಪಿ ಕೇಂದ್ರ ಸರ್ಕಾರವು ದೇಶದ ಹೆಸರನ್ನು ಇಂಡಿಯಾ ಬದಲಿಗೆ ರಿಪಬ್ಲಿಕ್ ಆಫ್ ಭಾರತ್ ಎಂದು ಮರುನಾಮಕರಣ ಮಾಡುವ ಹೊಸ ನಿರ್ಣಯವನ್ನು ಸಂಸತ್ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…