BREAKING NEWS

ಭಾರತ್‌ ಹೆಸರು ಅವಶ್ಯಕತೆ ಇಲ್ಲ : ಸಿದ್ದರಾಮಯ್ಯ

ಬೆಂಗಳೂರು : ಭಾರತ್ ಎಂಬ ಹೊಸ ಹೆಸರು ಅವಶ್ಯಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರ ಸರ್ಕಾರ ಇಂಡಿಯಾ ಬದಲು ಭಾರತ್‌ ಎಂಬ ಹೆಸರನ್ನು ಮರು ನಾಮಕರಣ ಮಾಡಲು ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಿಪಬ್ಲಿಕ್ ಆಫ್ ಇಂಡಿಯಾ ಎಂಬ ಪದ ಸಂವಿಧಾನದಲ್ಲಿ ಹೇಳಲಾಗಿದೆ. ಇಂಡಿಯಾ ಎಂಬ ಪದವನ್ನು ನಮ್ಮ ದೇಶ ಒಪ್ಪಿಕೊಂಡಿದೆ. ಹೀಗಾಗಿ ಭಾರತ್ ಎಂಬ ಹೊಸ ಹೆಸರು ಅವಶ್ಯಕತೆ ಇಲ್ಲ ಎಂದು ಉತ್ತರಿಸಿದರು.

ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಿಎಂ ಸ್ಟಾಲಿನ್‌ ಪುತ್ರ ಉದಯನಿಧಿ ಸ್ಟಾಲಿನ್‌ ನೀಡಿದ ಹೇಳಿಕೆ ಸಂಬಂಧ ಪ್ರಶ್ನೆಗೆ ಸಿಎಂ ಉತ್ತರಿಸಲು ನಿರಾಕರಿಸಿದರು. ಪ್ರಶ್ನೆ ಕೇಳುತ್ತಲೇ ಪ್ರತಿಕ್ರಿಯೆ ನೀಡದೇ ತೆರಳಿದ ಸಿದ್ದರಾಮಯ್ಯ ತೆರಳಿದರು.

ಬಿಜೆಪಿ ಕೇಂದ್ರ ಸರ್ಕಾರವು ದೇಶದ ಹೆಸರನ್ನು ಇಂಡಿಯಾ ಬದಲಿಗೆ ರಿಪಬ್ಲಿಕ್‌ ಆಫ್‌ ಭಾರತ್‌ ಎಂದು ಮರುನಾಮಕರಣ ಮಾಡುವ ಹೊಸ ನಿರ್ಣಯವನ್ನು ಸಂಸತ್ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

lokesh

Recent Posts

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

3 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

3 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

3 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

4 hours ago

ಒಬ್ಬ ಹುಡುಗ ಯಾವ ಕಾರಣಕ್ಕೆ ʼಗೇʼ ಆಗುತ್ತಾನೆ?

ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…

4 hours ago