ಬೆಂಗಳೂರು : ಪಕ್ಷದ ಯಾವುದೇ ವಿಚಾರವಾಗಲಿ ಬಹಿರಂಗ ಚರ್ಚೆ ಮಾಡಬಾರದು ಎಂದು ಪಕ್ಷದ ಶಾಸಕರು ಹಾಗೂ ಸಚಿವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಡಕ್ ಸೂಚನೆ ಕೊಟ್ಟಿದ್ದಾರೆ.
ಡಿಕೆಶಿಯ ಈ ಸೂಚನೆ ಈಗ ಕೈ ಪಾಳಯದ ನಿಜವಾದ ಬಲ ಪ್ರದರ್ಶನದ ಆರಂಭಕ್ಕೆ ವೇದಿಕೆ ಆಗುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.
ಅಧ್ಯಕ್ಷರ ಮಾತಿಗೆ ಎಲ್ಲರೂ ಬೆಲೆ ಕೊಟ್ಟರೆ ಸಹಜವಾಗಿಯೇ ಕಾಂಗ್ರೆಸ್ ಗೊಂದಲ ಬಗೆಹರಿಯಬಹುದು. ಡಿಕೆಶಿ ಮಾತಿಗೆ ಡೋಂಟ್ ಕೇರ್ ಎಂದು ಸಿದ್ದರಾಮಯ್ಯ ಟೀಂ ಮಾತು ಮುಂದುವರಿಸಿದರೆ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆಯಿದೆ.
ಪರಿಸ್ಥಿತಿ ಹದಗೆಟ್ಟರೆ ಸಹಜವಾಗಿಯೇ ಬಲಾಬಲ ಪ್ರದರ್ಶನಕ್ಕೂ ವೇದಿಕೆ ಸೃಷ್ಟಿಯಾಗಲಿದೆ. ಕೆಪಿಸಿಸಿ ಅಧ್ಯಕ್ಷರ ಖಡಕ್ ವಾರ್ನಿಂಗ್ ಮುಂದಿನ ದಿನಗಳಲ್ಲಿ ಯಾವ ಸ್ವರೂಪ ಪಡೆಯವಹುದು ಎನ್ನುವುದೇ ಸದ್ಯದ ಕುತೂಹಲ.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…