ಬೆಂಗಳೂರು : ಪಕ್ಷದ ಯಾವುದೇ ವಿಚಾರವಾಗಲಿ ಬಹಿರಂಗ ಚರ್ಚೆ ಮಾಡಬಾರದು ಎಂದು ಪಕ್ಷದ ಶಾಸಕರು ಹಾಗೂ ಸಚಿವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಡಕ್ ಸೂಚನೆ ಕೊಟ್ಟಿದ್ದಾರೆ.
ಡಿಕೆಶಿಯ ಈ ಸೂಚನೆ ಈಗ ಕೈ ಪಾಳಯದ ನಿಜವಾದ ಬಲ ಪ್ರದರ್ಶನದ ಆರಂಭಕ್ಕೆ ವೇದಿಕೆ ಆಗುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.
ಅಧ್ಯಕ್ಷರ ಮಾತಿಗೆ ಎಲ್ಲರೂ ಬೆಲೆ ಕೊಟ್ಟರೆ ಸಹಜವಾಗಿಯೇ ಕಾಂಗ್ರೆಸ್ ಗೊಂದಲ ಬಗೆಹರಿಯಬಹುದು. ಡಿಕೆಶಿ ಮಾತಿಗೆ ಡೋಂಟ್ ಕೇರ್ ಎಂದು ಸಿದ್ದರಾಮಯ್ಯ ಟೀಂ ಮಾತು ಮುಂದುವರಿಸಿದರೆ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆಯಿದೆ.
ಪರಿಸ್ಥಿತಿ ಹದಗೆಟ್ಟರೆ ಸಹಜವಾಗಿಯೇ ಬಲಾಬಲ ಪ್ರದರ್ಶನಕ್ಕೂ ವೇದಿಕೆ ಸೃಷ್ಟಿಯಾಗಲಿದೆ. ಕೆಪಿಸಿಸಿ ಅಧ್ಯಕ್ಷರ ಖಡಕ್ ವಾರ್ನಿಂಗ್ ಮುಂದಿನ ದಿನಗಳಲ್ಲಿ ಯಾವ ಸ್ವರೂಪ ಪಡೆಯವಹುದು ಎನ್ನುವುದೇ ಸದ್ಯದ ಕುತೂಹಲ.
ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…