ಲಕ್ನೋ : ಆಧ್ಯಾತ್ಮಿಕ ಸಾಧು ಟಿಎಲ್ ವಾಸ್ವಾದಿ ಅವರ ಜನ್ಮ ದಿನದ ಸ್ಮರಣಾರ್ಥ ಶನಿವಾರದಂದು ಎಲ್ಲಾ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳನ್ನು ಉಚ್ಚಲು ಉತ್ತರ ಪ್ರದೇಶ ಸರ್ಕಾದ ಆದೇಶಿಸಿದೆ ಎಂದು ದಿ ಹಿದೂ ವರದಿ ಮಾಡಿದೆ.
ಯುಪಿ ಸರ್ಕಾರದ ವಿಶೇಷ ಕಾರ್ಯದರ್ಶಿ ಧರ್ಮೇಂದ್ರ ಪ್ರತಾಪ್ ಸಿಂಗ್ ಅವರ ಅಧಿಕೃತ ಹೇಳಿಕೆಯ ಪ್ರಕಾರ ಆದಿತ್ಯನಾಥ್ ಸರ್ಕಾರವು ನವೆಂಬರ್ 25 ನ್ನು “ನೋ ನಾನ್ ವೆಜ್ ಡೇ” ಎಂದು ಘೋಷಿಸಿದ್ದು ರಾಜ್ಯಾದ್ಯಂತ ಈ ಆದೇಶವನ್ನು ಪಾಲಿಸಲಾಗಿದೆಯೇ ಎಂಬುದನ್ನು ಖಚಿತಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.
ಉತ್ತರ ಪ್ರದೇಶ ಸರ್ಕಾರವು ಹಲಾಲ್ ಪ್ರಮಾಣೀಕರಣದೊಂದಿಗೆ ಆಹಾರ ಪದಾರ್ಥಗಳ ಮಾರಾಟ, ಉತ್ಪಾದನೆ, ಸಂಗ್ರಹಣೆ ಮತ್ತು ವಿತರಣೆಯನ್ನು ನಿಷೇಧಿಸಿದ ಕೆಲವು ದಿನಗಳ ಬೆನ್ನಲ್ಲೇ ಈ ಆದೇಶ ಹೊರಡಿಸಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…