ಟೋಕಿಯೊ : ಮಿಲಿಟರಿ ಬಲ ಪ್ರದರ್ಶನಕ್ಕೆ ಮುಂದಾಗಿರುವ ಉತ್ತರ ಕೊರಿಯಾ, ಜಪಾನ್ ಕಡೆಗೆ ಖಂಡಾಂತರ ಕ್ಷಿಪಣಿ ಉಡಾಯಿಸಿದೆ. ಇದು ಕೊರಿಯಾ ಪೆನಿನ್ಸುಲಾ ಹಾಗೂ ಜಪಾನ್ ನಡುವಣ ಸಾಗರದಲ್ಲಿ ಪತನಗೊಂಡಿದೆ ಎಂದು ವರದಿಯಾಗಿದೆ.
ಈ ಹಿನ್ನೆಲೆಯಲ್ಲಿ ಸುರಕ್ಷಿತ ತಾಣಗಳಲ್ಲಿ ಆಶ್ರಯ ಪಡೆಯುವಂತೆ ತನ್ನ ನಾಗರಿಕರಿಗೆ ಜಪಾನ್ ಎಚ್ಚರಿಕೆ ನೀಡಿದೆ.
ಉತ್ತರ ಕೊರಿಯಾದ ರಾಜಧಾನಿ ಪ್ಯೊಂಗ್ಯಾಂಗ್ ಸಮೀಪದಿಂದ ಕ್ಷಿಪಣಿ ಉಡಾಯಿಸಲಾಗಿದೆ ಎಂದು ದಕ್ಷಿಣ ಕೊರಿಯಾ ಹೇಳಿದೆ.
ಏತನ್ಮದ್ಯೆ ಉತ್ತರ ಕೊರಿಯಾ ಉಡಾವಣೆ ಮಾಡಿದ ಖಂಡಾಂತರ ಕ್ಷಿಪಣಿ ತನ್ನ ಪ್ರದೇಶದಲ್ಲಿ ಬಿದ್ದಿಲ್ಲ ಎಂದು ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ತಿಳಿಸಿದ್ದಾರೆ.
ಬಳಿಕ ಹೊಕ್ಕೈಡೊ ಪ್ರದೇಶದ ನಾಗರಿಕರಿಗೆ ನೀಡಿದ್ದ ಸೂಚನೆಯನ್ನು ಹಿಂಪಡೆಯಲಾಯಿತು.
ಈ ವರ್ಷ ದಕ್ಷಿಣ ಕೊರಿಯಾ ಹಾಗೂ ಅಮೆರಿಕದ ಜಂಟಿ ಮಿಲಿಟರಿ ಸಮರಾಭ್ಯಾಸಕ್ಕೆ ಪ್ರತಿಯಾಗಿ ಉತ್ತರ ಕೊರಿಯಾ 30 ಕ್ಷಿಪಣಿಗಳನ್ನು ಉಡಾಯಿಸಿವೆ.
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…