ಶಿವಮೊಗ್ಗ: ಬಿಜೆಪಿ ಪಕ್ಷದ ಉಚ್ಚಾಟನೆಯಿಂದ ನಾನು ಹೆದರಲ್ಲ. ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿ ಸೇರುತ್ತೇನೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ವಿಶ್ವಾಸದ ಮಾತುಗಳನ್ನಾಡಿದ್ದಾರೆ.
ಬಿಜೆಪಿ ಉಚ್ಚಾಟನೆ ಬಗ್ಗೆ ಸೋಮವಾರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದ ಅವರು, ಬಿಜೆಪಿ ಉಚ್ಚಾಟನೆ ಬಗ್ಗೆ ನನಗೆ ಯಾವುದೇ ಆದೇಶ ತಲುಪಿಲ್ಲ. ಮಾಧ್ಯಮದಿಂದ ಗೊತ್ತಾಗಿದೆ.
ಚುನಾವಣೆಗೆ ಸ್ವರ್ಧಿಸುವುದು ಖಚಿತ, ಗೆಲ್ಲುವುದು ನಿಶ್ಚಿತ ಎಂದು ಹೇಳಿದ್ದೇನೆ. ಅದರಂತೆ ನಾನು ಕಣದಿಂದ ಹಿಂದೆ ಸರಿಯಲ್ಲ. ನಾಳೆಯಿಂದ ಇನ್ನಷ್ಟು ಚುರುಕಾಗಿ ಚುನಾವಣೆ ಪ್ರಚಾರ ಮಾಡುವೆ ಎಂದರು.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…