BREAKING NEWS

ಆಗಸ್ಟ್ 14ರೊಳಗೆ ಎಲ್ಲಾ ಅನಧಿಕೃತ ಶಾಲೆಗಳನ್ನು ಮುಚ್ಚಿಸುವಂತೆ ಸೂಚನೆ

ಬೆಂಗಳೂರು : ಕರ್ನಾಟಕ ಶಿಕ್ಷಣ ಕಾಯಿದೆ-1983 ಸೆಕ್ಷನ್-30 ಮತ್ತು 31ರಂತೆ ನೋಂದಣಿ ಅನುಮತಿಯನ್ನು ಪಡೆಯದ ಶಾಲೆಯನ್ನು ನಡೆಸುತ್ತಿದ್ದಲ್ಲಿ ಅಂತಹ ಶಾಲೆಗಳನ್ನು ಆ. 14 ರೊಳಗಾಗಿ ಮುಚ್ಚಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರಿಗೆ ಪತ್ರ ಬರೆದಿರುವ ಆಯುಕ್ತರು, ʼʼಅನಧಿಕೃತ ಶಾಲೆಗಳನ್ನು ನಿಯಮಾನುಸಾರ ಮುಚ್ಚಿಸಿ ಪತ್ರಿಕಾ ಪುಕಟನೆಯನ್ನು ನೀಡಿ ಅನಧಿಕೃತ ಶಾಲೆ ಎಂಬುದಾಗಿ ಸಾರ್ವಜನಿಕವಾಗಿ/ಪೋಷಕರಿಗೆ ತಿಳಿಯುವ ರೀತಿಯಲ್ಲಿ ಕಚೇರಿಯ ಸೂಚನಾ ಫಲಕದಲ್ಲಿ ಪಕಟಿಸುವಂತೆ ಸೂಚಿಸಿದ್ದಾರೆ.

ʼಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ನೋಂದಣಿ ಪಡೆಯದ ನಡೆಯುತ್ತಿರುವ ಶಾಲೆಗಳು ಯಾವುದು ಇರುವುದಿಲ್ಲವೆಂದು ದೃಢೀಕರಣ ನೀಡತಕ್ಕದ್ದು. ತದನಂತರ ಸಾರ್ವಜನಿಕರಿಂದ ನಿಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ನೋಂದಣಿ ಪಡೆಯದ ಅನಧಿಕೃತವಾಗಿ ಶಾಲೆಗಳು ನಡೆಯುತ್ತಿವ ಎಂದು ದೂರು ಬಂದಲ್ಲಿ ನಿಮ್ಮನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದುʼ ಎಂದು ಎಚ್ಚರಿಕೆ ನೀಡಿದ್ದಾರೆ.

 

andolanait

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

1 hour ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

2 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

3 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

4 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

5 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

6 hours ago