ಮಾಸ್ಕೊ: 2022ರಲ್ಲಿ ರಷ್ಯಾ ದೇಶವು ಭಾರತಕ್ಕೆ ರಫ್ತು ಮಾಡುವ ಕಚ್ಚಾ ತೈಲದ ಪ್ರಮಾಣವು 22 ಪಟ್ಟು ಹೆಚ್ಚಳ ಕಂಡಿದೆ ಎಂದು ರಷ್ಯಾದ ಉಪ ಪ್ರಧಾನಿ ಮಂಗಳವಾರ ಹೇಳಿದ್ದಾರೆ.
ರಷ್ಯಾ–ಉಕ್ರೇನ್ ಸಂಘರ್ಷ ಆರಂಭವಾದ ನಂತರದಲ್ಲಿ ಐರೋಪ್ಯ ಒಕ್ಕೂಟದ ದೇಶಗಳು ರಷ್ಯಾ ಇಂಧನದ ಮೇಲಿನ ಅವಲಂಬನೆಯನ್ನು ತಗ್ಗಿಸಲು ಮುಂದಾದವು. ಆಗ ರಷ್ಯಾ, ಭಾರತ ಮತ್ತು ಚೀನಾಕ್ಕೆ ಕಚ್ಚಾ ತೈಲ ರಫ್ತು ಹೆಚ್ಚಿಸಲು ಆರಂಭಿಸಿತು.
ಚೀನಾ ಮತ್ತು ಭಾರತಕ್ಕೆ ರಷ್ಯಾದಿಂದ ಕಡಿಮೆ ಬೆಲೆಗೆ ಕಚ್ಚಾ ತೈಲ ಪೂರೈಕೆಯಾಗುತ್ತಿದೆ. ‘ನಮ್ಮ ಇಂಧನ ಸಂಪನ್ಮೂಲಗಳಲ್ಲಿ ಹೆಚ್ಚಿನ ಪಾಲನ್ನು ನಮ್ಮೊಂದಿಗೆ ಸ್ನೇಹದಿಂದ ಇರುವ ದೇಶಗಳಿಗೆ ಕಳುಹಿಸುತ್ತಿದ್ದೇವೆ’ ಎಂದು ರಷ್ಯಾ ಉಪ ಪ್ರಧಾನಿ ಅಲೆಕ್ಸಾಂಡರ್ ನೊವಾಕ್ ಅವರು ಹೇಳಿರುವುದಾಗಿ ರಷ್ಯಾದ ಸುದ್ದಿಸಂಸ್ಥೆಗಳು ವರದಿ ಮಾಡಿವೆ.
‘ಭಾರತಕ್ಕೆ ರಫ್ತು ಮಾಡುವ ಕಚ್ಚಾ ತೈಲದ ಪ್ರಮಾಣವು ಕಳೆದ ವರ್ಷ 22 ಪಟ್ಟು ಹೆಚ್ಚಾಗಿದೆ’ ಎಂದು ನೊವಾಕ್ ಹೇಳಿದ್ದಾರೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…