ಬೆಂಗಳೂರು : ರಾಜ್ಯದಲ್ಲಿ ಕಾವೇರಿಗಾಗಿಹೋರಾಟ ಜೋರಾಗಿದೆ. ಬೆಂಗಳೂರು ಬಂದ್, ಕರ್ನಾಟಕ ಬಂದ್ ಯಾವಾಗ ಮಾಡಬೇಕೆಂಬ ಗೊಂದಲದಲ್ಲಿ ಸಂಘಟನೆಗಳು ಸಿಲುಕಿಕೊಂಡಿವೆ. ಈಗಾಗಲೇ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಸೇರಿದಂತೆ ಕೆಲ ಸಂಘಟನೆಗಳು ಈಗಾಗಲೇ ನಾಳೆ ಬೆಂಗಳೂರು ಬಂದ್ಗೆ ಕರೆ ಕೊಟ್ಟಿದ್ದು, ಇದಕ್ಕೆ ಹಲವು ಸಂಘ-ಸಂಸ್ಥೆಗಳು ಬೆಂಬಲ ಸೂಚಿಸಿವೆ. ಇದರ ಮಧ್ಯೆ ಆಟೋ, ಓಲಾ ಹಾಗೂ ಊಬರ್ ಸಂಘಟನೆಗಳು ಬೆಂಗಳೂರು ಬಂದ್ಗೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದುಕೊಂಡಿವೆ.
ನಾಳೆ ಬೆಂಗಳೂರು ಬಂದ್ಗೆ ಓಲಾ ಉಬರ್ ಬೆಂಬಲವಿಲ್ಲ. ಆಟೋ ಸಂಘಟನೆಗಳು ಹಾಗೂ ಓಲಾ, ಉಬರ್ ಸಂಘ ಬೆಂಗಳೂರು ಬಂದ್ಗೆ ಬೆಂಬಲ ವಾಪಸ್ ಪಡೆದಿದ್ದು, ನಾಳೆ ಬೆಂಗಳೂರಿನಲ್ಲಿ ಓಲಾ ಉಬರ್ ಸೇವೆಗಳು ಯಥಾಸ್ಥಿತಿಯಲ್ಲಿ ಇರುತ್ತವೆ. ಆದರೆ, ಸೆ.29ರ ಕರ್ನಾಟಕ ಬಂದ್ಗೆ ಸಂಪೂರ್ಣ ಬೆಂಬಲ ನೀಡಲು ನಿರ್ಧರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಇನ್ನು ಕನ್ನಡಪರ ಸಂಘಟನೆಗಳು ಸಹ ಬೆಂಗಳೂರು ಬಂದ್ಗೆ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿವೆ. ಆದರೆ, ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್ಗೆ ಬೆಂಬಲ ಇದೆ ಎಂದು ಘೋಷಿಸಿವೆ. ಇದರಿಂದ ಬೆಂಗಳೂರು ಹಾಗೂ ಕರ್ನಾಟಕ ಬಂದ್ ಗೊಂದಲಮಯವಾಗಿದ್ದು, ಸಂಘಟನೆಗಳ ನಡುವೆಯೇ ಗೊಂದಲ ಸೃಷ್ಟಿಯಾಗಿದೆ.
ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…
ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…
ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…
ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…
ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ…
ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…