BREAKING NEWS

ಜೂ.26 ರಂದು ಬೆಂಗಳೂರು-ಹುಬ್ಬಳ್ಳಿ ಸೇರಿದಂತೆ ಐದು ಹೊಸ ವಂದೇ ಭಾರತ್ ರೈಲಿಗೆ ಚಾಲನೆ

ನವದೆಹಲಿ: ಜೂನ್ 2 ರಂದು ಒಡಿಶಾದಲ್ಲಿ 289 ಜನರನ್ನು ಬಲಿ ಪಡೆದ ತ್ರಿವಳಿ ರೈಲು ಅಪಘಾತದ ನಂತರ ಭಾರತೀಯ ರೈಲ್ವೆ ಜೂನ್ 26 ರಿಂದ ಐದು ಮಾರ್ಗಗಳಲ್ಲಿ ಐದು ಹೊಸ ವಂದೇ ಭಾರತ್ ರೈಲುಗಳನ್ನು ಪ್ರಾರಂಭಿಸಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಈ ಐದು ಸೆಮಿ ಹೈಸ್ಪೀಡ್ ರೈಲುಗಳಿಗೆ ಚಾಲನೆ ನೀಡುವ ನಿರೀಕ್ಷೆ ಇದೆ.

ಐದು ವಂದೇ ಭಾರತ್ ರೈಲುಗಳು ಚಲಿಸುವ ಮಾರ್ಗಗಳೆಂದರೆ – ಮುಂಬೈ-ಗೋವಾ, ಬೆಂಗಳೂರು-ಹುಬ್ಬಳ್ಳಿ, ಪಾಟ್ನಾ-ರಾಂಚಿ, ಭೋಪಾಲ್-ಇಂಧೋರ್ ಮತ್ತು ಭೋಪಾಲ್-ಜಬಲ್ಪುರ.

ಒಡಿಶಾ ದುರಂತದ ನಂತರ ರೈಲ್ವೆ ಸಚಿವಾಲಯವು ಮುಂಬೈ-ಗೋವಾ ವಂದೇ ಭಾರತ್ ರೈಲಿನ ಉದ್ಘಾಟನೆಯನ್ನು ರದ್ದುಗೊಳಿಸಿತ್ತು. ಒಂದೇ ದಿನದಲ್ಲಿ ಐದು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡುತ್ತಿರುವುದು ಇದೇ ಮೊದಲು.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಹೆಚ್ಚಿದ ಮಂಗಗಳ ಕಾಟ

* ರೈತರ ಕೈಗೆ ಸಿಗದ ಫಸಲು * ಸ್ಥಳಾಂತರಕ್ಕೆ  ಅನುಮತಿ ನೀಡಲು ಅರಣ್ಯ ಇಲಾಖೆಯಿಂದ ಮನವಿ * ವಾನರ ಸೇನೆ…

21 mins ago

ಪಚ್ಚೆದೊಡ್ಡಿ ಗ್ರಾಮಕ್ಕೆ ತ್ರಿಸದಸ್ಯ ಸಮಿತಿ ತಂಡ ಭೇಟಿ

ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…

3 hours ago

ತ್ರಿಪುರ ಸುಂದರಿ ಅಮ್ಮನವರ ಜಾತ್ರೆಗೆ ಸಕಲ ಸಿದ್ಧತೆ

ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…

3 hours ago

ಮತ್ತೆ ಆರಂಭವಾದ ಕೋಟೆ ಪೊಲೀಸ್ ಕ್ಯಾಂಟೀನ್

ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…

3 hours ago

ಗುಬ್ಬಚ್ಚಿ ಶಾಲೆಯಲ್ಲಿ ಬರೀ 12 ವಿದ್ಯಾರ್ಥಿಗಳು!

ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…

3 hours ago