BREAKING NEWS

ಜೂ.26 ರಂದು ಬೆಂಗಳೂರು-ಹುಬ್ಬಳ್ಳಿ ಸೇರಿದಂತೆ ಐದು ಹೊಸ ವಂದೇ ಭಾರತ್ ರೈಲಿಗೆ ಚಾಲನೆ

ನವದೆಹಲಿ: ಜೂನ್ 2 ರಂದು ಒಡಿಶಾದಲ್ಲಿ 289 ಜನರನ್ನು ಬಲಿ ಪಡೆದ ತ್ರಿವಳಿ ರೈಲು ಅಪಘಾತದ ನಂತರ ಭಾರತೀಯ ರೈಲ್ವೆ ಜೂನ್ 26 ರಿಂದ ಐದು ಮಾರ್ಗಗಳಲ್ಲಿ ಐದು ಹೊಸ ವಂದೇ ಭಾರತ್ ರೈಲುಗಳನ್ನು ಪ್ರಾರಂಭಿಸಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಈ ಐದು ಸೆಮಿ ಹೈಸ್ಪೀಡ್ ರೈಲುಗಳಿಗೆ ಚಾಲನೆ ನೀಡುವ ನಿರೀಕ್ಷೆ ಇದೆ.

ಐದು ವಂದೇ ಭಾರತ್ ರೈಲುಗಳು ಚಲಿಸುವ ಮಾರ್ಗಗಳೆಂದರೆ – ಮುಂಬೈ-ಗೋವಾ, ಬೆಂಗಳೂರು-ಹುಬ್ಬಳ್ಳಿ, ಪಾಟ್ನಾ-ರಾಂಚಿ, ಭೋಪಾಲ್-ಇಂಧೋರ್ ಮತ್ತು ಭೋಪಾಲ್-ಜಬಲ್ಪುರ.

ಒಡಿಶಾ ದುರಂತದ ನಂತರ ರೈಲ್ವೆ ಸಚಿವಾಲಯವು ಮುಂಬೈ-ಗೋವಾ ವಂದೇ ಭಾರತ್ ರೈಲಿನ ಉದ್ಘಾಟನೆಯನ್ನು ರದ್ದುಗೊಳಿಸಿತ್ತು. ಒಂದೇ ದಿನದಲ್ಲಿ ಐದು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡುತ್ತಿರುವುದು ಇದೇ ಮೊದಲು.

andolanait

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

13 mins ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

19 mins ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

4 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

4 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

4 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

4 hours ago