ನವದೆಹಲಿ: ಜೂನ್ 2 ರಂದು ಒಡಿಶಾದಲ್ಲಿ 289 ಜನರನ್ನು ಬಲಿ ಪಡೆದ ತ್ರಿವಳಿ ರೈಲು ಅಪಘಾತದ ನಂತರ ಭಾರತೀಯ ರೈಲ್ವೆ ಜೂನ್ 26 ರಿಂದ ಐದು ಮಾರ್ಗಗಳಲ್ಲಿ ಐದು ಹೊಸ ವಂದೇ ಭಾರತ್ ರೈಲುಗಳನ್ನು ಪ್ರಾರಂಭಿಸಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಈ ಐದು ಸೆಮಿ ಹೈಸ್ಪೀಡ್ ರೈಲುಗಳಿಗೆ ಚಾಲನೆ ನೀಡುವ ನಿರೀಕ್ಷೆ ಇದೆ.
ಐದು ವಂದೇ ಭಾರತ್ ರೈಲುಗಳು ಚಲಿಸುವ ಮಾರ್ಗಗಳೆಂದರೆ – ಮುಂಬೈ-ಗೋವಾ, ಬೆಂಗಳೂರು-ಹುಬ್ಬಳ್ಳಿ, ಪಾಟ್ನಾ-ರಾಂಚಿ, ಭೋಪಾಲ್-ಇಂಧೋರ್ ಮತ್ತು ಭೋಪಾಲ್-ಜಬಲ್ಪುರ.
ಒಡಿಶಾ ದುರಂತದ ನಂತರ ರೈಲ್ವೆ ಸಚಿವಾಲಯವು ಮುಂಬೈ-ಗೋವಾ ವಂದೇ ಭಾರತ್ ರೈಲಿನ ಉದ್ಘಾಟನೆಯನ್ನು ರದ್ದುಗೊಳಿಸಿತ್ತು. ಒಂದೇ ದಿನದಲ್ಲಿ ಐದು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡುತ್ತಿರುವುದು ಇದೇ ಮೊದಲು.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…