BREAKING NEWS

ಮತ್ತೊಮ್ಮೆ ಚಂದ್ರನ ಮೇಲ್ಮೈಯಲ್ಲಿ ‘ಸಾಫ್ಟ್‌ ಲ್ಯಾಂಡ್’ ಆದ ವಿಕ್ರಮ್‌ ಲ್ಯಾಂಡರ್‌ !

ನವದೆಹಲಿ : ಚಂದ್ರಯಾನ-3 ಮಿಷನ್‌ ಅಂಗವಾಗಿ ಆಗಸ್ಟ್‌ 23ರಂದು ಚಂದಿರನ ಅಂಗಳದ ಮೇಲೆ ವಿಕ್ರಮ್ ಲ್ಯಾಂಡರ್‌ ಯಶಸ್ವಿಯಾಗಿ ಕಾಲಿಟ್ಟ ಹಲವು ದಿನಗಳ ನಂತರ ವಿಕ್ರಮ್ ಮತ್ತೊಮ್ಮೆ ಚಂದ್ರನ ಮೇಲ್ಮೈಯಲ್ಲಿ “ಸಾಫ್ಟ್‌ ಲ್ಯಾಂಡ್” ಆಗಿದೆ ಎಂದು ಇಸ್ರೋ ಇಂದು ಹೇಳಿದೆ.

“ವಿಕ್ರಮ್‌ ಲ್ಯಾಂಡರ್‌ ಚಂದ್ರಯಾನ-3 ಮಿಷನ್‌ ಉದ್ದೇಶಗಳನ್ನು ಮೀರಿದೆ ಹಾಗೂ ಯಶಸ್ವಿಯಾಗಿ “ಹಾಪ್‌ ಪ್ರಯೋಗವನ್ನು” ಪೂರ್ಣಗೊಳಿಸಿದೆ,” ಎಂದು ಇಸ್ರೋ ಹೇಳಿದೆ.

“ಆದೇಶದ ಮೇರೆಗೆ ಅದರ ಇಂಜಿನ್‌ಗಳು ಆರಂಭಗೊಂಡು ಅದು 40 ಸೆಂ.ಮೀ ಮೇಲಕ್ಕೆ ಹೋಗಿ ನಿರೀಕ್ಷೆಯಂತೆ ಸುರಕ್ಷಿತವಾಗಿ 30-40 ಸೆಂ.ಮೀ ದೂರದಲ್ಲಿ ಲ್ಯಾಂಡ್‌ ಆಗಿದೆ,” ಎಂದು ಸಂಸ್ಥೆ ಮಾಹಿತಿ ನೀಡಿದೆ.

“ಈ ಸಾಧನೆಯು ಭವಿಷ್ಯದ ಯೋಜನೆಗಳಿಗೆ ಮತ್ತು ಮಾನವ ಮಿಷನ್‌ಗಳಿಗೆ ಪ್ರೇರಣೆಯಾಗಿದೆ,” ಎಂದು ಇಸ್ರೋ ಹೇಳಿದೆ.

ಕಳೆದ ವಾರ ಚಂದ್ರಯಾನ-3 ಮಿಷನ್‌ನ ಪ್ರಜ್ಞಾನ ರೋವರ್‌ ಅನ್ನು”ಸ್ಲೀಪ್‌ ಮೋಡ್‌”ನಲ್ಲಿರಿಸಲಾಯಿತು ಆದರೆ ಅದರ ಬ್ಯಾಟರಿಗಳು ಚಾರ್ಜ್‌ ಆಗುತ್ತಿವೆ ಹಾಗೂ ರಿಸೀವರ್‌ ಆನ್‌ ಆಗಿದೆ ಎಂದು ಇಸ್ರೋ ಹೇಳಿದೆ.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

19 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

19 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

19 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

20 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

20 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

20 hours ago