BREAKING NEWS

ಪ್ರಜ್ವಲ್‌ ರೇವಣ್ಣ ಬಗ್ಗೆ ಸುಳಿವು ಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ !

ಬೆಂಗಳೂರು : ಪೆಂಡ್ರೈವ್‌ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಬಗ್ಗೆ ಸುಳಿವು ನೀಡಿದವರಿಗೆ ಒಂದು ಲಕ್ಷ ರೂ ಬಹುಮಾನ ಜನತಾ ಪಕ್ಷದ ಘೋಷಿಸಿದೆ.

ಈ ಪ್ರಕರಣವನ್ನು ತನಿಖೆ ಮಾಡಿ ಆರೋಪಿಯನ್ನು ಬಂಧಿಸಿವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಫಲವಾಗಿದೆ.  ಈ ಉದ್ದೇಶದಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲು ಮುಂದಾಗಿದ್ದೇವೆ ಎಂದು ಪಕ್ಷ ತಿಳಿಸಿದೆ.

ಸರ್ವಜನಿಕರು ಯಾರೇ ಆಗಲಿ ಪ್ರಜ್ವಲ್‌ ರೇವಣ್ಣ ಬಗ್ಗೆ ಸುಳಿವು ಅಥವ ಹಿಡಿದು ಕೊಟ್ಟವರಿಗೆ ಒಂದು ಲಕ್ಷ ರೂ ಬಹುಮಾನವನ್ನು ನೀಡಲಾಗುವುದು ಎಂದು ಜನತಾ ಪಕ್ಷ ತಿಳಿಸಿದೆ.

ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ರಸ್ತೆಯಲ್ಲಿ ಪ್ರಜ್ವಲ್‌ ರೇವಣ್ಣ ವಾಂಟೆಡ್‌ ಎಂಬ ಫಲಕವನ್ನು ಹಿಡಿದು  ಮೆರವಣಿಗೆ ಮಾಡಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಗ್ರಾಮ ಪಂಚಾಯ್ತಿ ಚುನಾವಣೆ : ಸಿದ್ಧತೆಗೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಸರ್ಕಾರ

ಬೆಂಗಳೂರು : 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ…

1 hour ago

ಗ್ರಾಮ ಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ್ದು ಗಾಂಧಿಜೀ : ಸಿಎಂ

ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ…

1 hour ago

ಮದುವೆ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ಚಾಕು ಇರಿತ ; ವಧು ಮಾಜಿ ಲವರ್‌ನಿಂದ ಕೃತ್ಯ ಶಂಕೆ

ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…

3 hours ago

ಚಿರತೆ ದಾಳಿ : ರೈತನಿಗೆ ಗಾಯ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…

4 hours ago

ಮಹಾತ್ಮ ಗಾಂಧಿ ಪುಣ್ಯತಿಥಿ | ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ನಮನ

ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…

4 hours ago

ಡ್ರಗ್ಸ್‌ ಗುಮಾನಿ | ಎನ್‌ಸಿಬಿ ಅಧಿಕಾರಿಗಳ ದಾಳಿ ಫಾಲೋಅಪ್‌ ಅಷ್ಟೇ : ಗೃಹ ಸಚಿವ

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್‌ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್‌.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್‌…

5 hours ago