ಬೆಂಗಳೂರು : ಪೆಂಡ್ರೈವ್ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬಗ್ಗೆ ಸುಳಿವು ನೀಡಿದವರಿಗೆ ಒಂದು ಲಕ್ಷ ರೂ ಬಹುಮಾನ ಜನತಾ ಪಕ್ಷದ ಘೋಷಿಸಿದೆ.
ಈ ಪ್ರಕರಣವನ್ನು ತನಿಖೆ ಮಾಡಿ ಆರೋಪಿಯನ್ನು ಬಂಧಿಸಿವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಫಲವಾಗಿದೆ. ಈ ಉದ್ದೇಶದಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲು ಮುಂದಾಗಿದ್ದೇವೆ ಎಂದು ಪಕ್ಷ ತಿಳಿಸಿದೆ.
ಸರ್ವಜನಿಕರು ಯಾರೇ ಆಗಲಿ ಪ್ರಜ್ವಲ್ ರೇವಣ್ಣ ಬಗ್ಗೆ ಸುಳಿವು ಅಥವ ಹಿಡಿದು ಕೊಟ್ಟವರಿಗೆ ಒಂದು ಲಕ್ಷ ರೂ ಬಹುಮಾನವನ್ನು ನೀಡಲಾಗುವುದು ಎಂದು ಜನತಾ ಪಕ್ಷ ತಿಳಿಸಿದೆ.
ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ರಸ್ತೆಯಲ್ಲಿ ಪ್ರಜ್ವಲ್ ರೇವಣ್ಣ ವಾಂಟೆಡ್ ಎಂಬ ಫಲಕವನ್ನು ಹಿಡಿದು ಮೆರವಣಿಗೆ ಮಾಡಿದರು.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…