ಬೀದರ್: ಮೀಸಲಾತಿ ವಿಷಯದಲ್ಲಿ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಬಿಜೆಪಿ ಮಾತ್ರ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆಗಳನ್ನು ಈಡೇರಿಸಿ ಬದ್ಧತೆಯನ್ನು ತೋರಿದ್ದಾರೆ ಎಂದು ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.
ಕಾಂಗ್ರೆಸ್ ದಲಿತರು ಹಾಗೂ ಸಣ್ಣ ಸಮುದಾಯಗಳನ್ನು ಕೇವಲ ಮತಬ್ಯಾಂಕ್ಗಾಗಿ ಬಳಸಿಕೊಂಡಿತ್ತು. ಹೊಸ ಮೀಸಲಾತಿಯಂತೆ 2-ಡಿ, ವೀರಶೈವ ಲಿಂಗಾಯತ ಸಮುದಾಯ ಮೀಸಲಾತಿ ಶೇ 5 ರಿಂದ 7ಕ್ಕೆ ಹಾಗೂ 2-ಸಿ, ಒಕ್ಕಲಿಗ ಸಮುದಾಯದ ಮೀಸಲಾತಿ ಶೇ 4ರಿಂದ 6ಕ್ಕೆ ಏರಿಕೆ ಮಾಡಿರುವುದು ಅಭಿನಂದನಾರ್ಹವಾಗಿದೆ ಎಂದು ಹೇಳಿದ್ದಾರೆ.
ಪರಿಶಿಷ್ಟರ ಎಡಗೈ ಸಮುದಾಯಕ್ಕೆ ಶೇ 6 ರಷ್ಟು ಬಲಗೈ ಸಮುದಾಯಕ್ಕೆ ಶೇ 5.5 ರಷ್ಟು ಭೋವಿ, ಬಂಜಾರಾ ಸಮುದಾಯಗಳಿಗೆ ಶೇ 4.5 ರಷ್ಟು ಮತ್ತು ಅಲೆಮಾರಿ ಸಣ್ಣ ಸಮುದಾಯಗಳಿಗೆ ಶೇ 1 ರಷ್ಟು ಒಳ ಮೀಸಲಾತಿ ನೀಡಿರುವುದು ಐತಿಹಾಸಿಕ ಕ್ರಮವಾಗಿದೆ ಎಂದು ತಿಳಿಸಿದ್ದಾರೆ.
ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…
ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ೨೫ ಗ್ರಾಮ ಪಂಚಾಯಿತಿಗಳ ಪೈಕಿ ೨೧ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೪೭ ಶುದ್ಧ ಕುಡಿಯುವ ನೀರಿನ…
ಎಸ್.ನಾಗಸುಂದರ್ ರೈತನಿಗೆ ಕೈಮೂಳೆ ಮುರಿತ: ಪಾಂಡವಪುರದಲ್ಲಿ ಅವಗಢ, ಸಾರ್ವಜನಿಕರ ಆಕ್ರೋಶ ಪಾಂಡವಪುರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು…
ಎರಡನೇ ಬಾರಿ ಪ್ರಶಸ್ತಿ ಪಡೆದು ಗಮನಸೆಳೆದ ಪಂಚಾಯಿತಿ ಭೇರ್ಯ ಮಹೇಶ್ ಕೆ.ಆರ್.ನಗರ : ತಾಲೂಕಿನ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮೀಣಾಭಿವೃದ್ಧಿ…
ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ…