ಬೀದರ್: ಮೀಸಲಾತಿ ವಿಷಯದಲ್ಲಿ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಬಿಜೆಪಿ ಮಾತ್ರ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆಗಳನ್ನು ಈಡೇರಿಸಿ ಬದ್ಧತೆಯನ್ನು ತೋರಿದ್ದಾರೆ ಎಂದು ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.
ಕಾಂಗ್ರೆಸ್ ದಲಿತರು ಹಾಗೂ ಸಣ್ಣ ಸಮುದಾಯಗಳನ್ನು ಕೇವಲ ಮತಬ್ಯಾಂಕ್ಗಾಗಿ ಬಳಸಿಕೊಂಡಿತ್ತು. ಹೊಸ ಮೀಸಲಾತಿಯಂತೆ 2-ಡಿ, ವೀರಶೈವ ಲಿಂಗಾಯತ ಸಮುದಾಯ ಮೀಸಲಾತಿ ಶೇ 5 ರಿಂದ 7ಕ್ಕೆ ಹಾಗೂ 2-ಸಿ, ಒಕ್ಕಲಿಗ ಸಮುದಾಯದ ಮೀಸಲಾತಿ ಶೇ 4ರಿಂದ 6ಕ್ಕೆ ಏರಿಕೆ ಮಾಡಿರುವುದು ಅಭಿನಂದನಾರ್ಹವಾಗಿದೆ ಎಂದು ಹೇಳಿದ್ದಾರೆ.
ಪರಿಶಿಷ್ಟರ ಎಡಗೈ ಸಮುದಾಯಕ್ಕೆ ಶೇ 6 ರಷ್ಟು ಬಲಗೈ ಸಮುದಾಯಕ್ಕೆ ಶೇ 5.5 ರಷ್ಟು ಭೋವಿ, ಬಂಜಾರಾ ಸಮುದಾಯಗಳಿಗೆ ಶೇ 4.5 ರಷ್ಟು ಮತ್ತು ಅಲೆಮಾರಿ ಸಣ್ಣ ಸಮುದಾಯಗಳಿಗೆ ಶೇ 1 ರಷ್ಟು ಒಳ ಮೀಸಲಾತಿ ನೀಡಿರುವುದು ಐತಿಹಾಸಿಕ ಕ್ರಮವಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…