ಬೆಂಗಳೂರು : ʼಲೋಕಸಭಾ ಚುನಾವಣೆಯ ಸಮೀಕ್ಷೆ ಬಂದ ನಂತರ ಸರ್ಕಾರದ ಅಸ್ತಿತ್ವದ ಪ್ರಶ್ನೆ ಬರುತ್ತೆ. ಹಾಗಾಗಿ ಕಾಂಗ್ರೆಸ್ ನವರಿಗೆ ಭಯ ಹುಟ್ಟಿಕೊಂಡಿದೆʼ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ʼʼಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸೀಟು ಗೆಲ್ಲಲ್ಲವೆಂದು ಸಮೀಕ್ಷೆಗಳು ಹೇಳುತ್ತಿವೆ. ಅದಕ್ಕಾಗಿ ಆಪರೇಷನ್ ಹಸ್ತ ಮಾಡುತ್ತಿದ್ದಾರೆ. ಆದರೆ, ಇದ್ಯಾವುದೂ ಯಶಸ್ವಿಯಾಗಲ್ಲ’ ಎಂದು ಹೇಳಿದರು.
ʼʼರಾಜ್ಯದಲ್ಲಿ ಮುಂಗಾರು ಜೂನ್ ತಿಂಗಳ ಕೊನೆವರೆಗೂ ಬರಲಿಲ್ಲ. ಮಳೆ ಇಲ್ಲದೇ ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದೆ. ಇದರಿಂದ ರೈತರಿಗೆ ಸಾಕಷ್ಟು ನಷ್ಟ ಆಗಿದೆ ಅದರ ಬಗ್ಗೆ ಸರ್ಕಾರ ಯೋಚನೆ ಮಾಡಬೇಕು. ಆಗಸ್ಟ್ ನಲ್ಲಿ ಮಳೆ ಮತ್ತೆ ಹೋಗಿದೆ, ರೈತರು ಸಂಕಷ್ಟದಲ್ಲಿದ್ದಾರೆʼʼ ಎಂದು ಹೇಳಿದರು.
ʼʼಸರ್ಕಾರ ಮೂರು ತಿಂಗಳಿಂದ ಬರಗಾಲ ಘೋಷಣೆ ಮಾಡಿಲ್ಲ. ಬೆಳೆ, ಕುಡಿಯುವ ನೀರಿನ ಬಗ್ಗೆ ಯೋಚನೆ ಮಾಡಿಲ್ಲ, ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡಬೇಕುʼʼ ಎಂದು ಒತ್ತಾಯಿಸಿದರು.
ಮೈಸೂರು : ನಗರದ ಎನ್ಐಇ ಕಾಲೇಜು ಹಿಂಭಾಗದ ಅರಣ್ಯ ಇಲಾಖೆಯ ಶ್ರೀಗಂಧದ ಕೋಠಿ ಆವರಣದಲ್ಲಿ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಕ್ಕಾಗಿ ಹತ್ತಾರು…
ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…
ಮೈಸೂರು: ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…
ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…