ಬೆಂಗಳೂರು : ʼಲೋಕಸಭಾ ಚುನಾವಣೆಯ ಸಮೀಕ್ಷೆ ಬಂದ ನಂತರ ಸರ್ಕಾರದ ಅಸ್ತಿತ್ವದ ಪ್ರಶ್ನೆ ಬರುತ್ತೆ. ಹಾಗಾಗಿ ಕಾಂಗ್ರೆಸ್ ನವರಿಗೆ ಭಯ ಹುಟ್ಟಿಕೊಂಡಿದೆʼ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ʼʼಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸೀಟು ಗೆಲ್ಲಲ್ಲವೆಂದು ಸಮೀಕ್ಷೆಗಳು ಹೇಳುತ್ತಿವೆ. ಅದಕ್ಕಾಗಿ ಆಪರೇಷನ್ ಹಸ್ತ ಮಾಡುತ್ತಿದ್ದಾರೆ. ಆದರೆ, ಇದ್ಯಾವುದೂ ಯಶಸ್ವಿಯಾಗಲ್ಲ’ ಎಂದು ಹೇಳಿದರು.
ʼʼರಾಜ್ಯದಲ್ಲಿ ಮುಂಗಾರು ಜೂನ್ ತಿಂಗಳ ಕೊನೆವರೆಗೂ ಬರಲಿಲ್ಲ. ಮಳೆ ಇಲ್ಲದೇ ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದೆ. ಇದರಿಂದ ರೈತರಿಗೆ ಸಾಕಷ್ಟು ನಷ್ಟ ಆಗಿದೆ ಅದರ ಬಗ್ಗೆ ಸರ್ಕಾರ ಯೋಚನೆ ಮಾಡಬೇಕು. ಆಗಸ್ಟ್ ನಲ್ಲಿ ಮಳೆ ಮತ್ತೆ ಹೋಗಿದೆ, ರೈತರು ಸಂಕಷ್ಟದಲ್ಲಿದ್ದಾರೆʼʼ ಎಂದು ಹೇಳಿದರು.
ʼʼಸರ್ಕಾರ ಮೂರು ತಿಂಗಳಿಂದ ಬರಗಾಲ ಘೋಷಣೆ ಮಾಡಿಲ್ಲ. ಬೆಳೆ, ಕುಡಿಯುವ ನೀರಿನ ಬಗ್ಗೆ ಯೋಚನೆ ಮಾಡಿಲ್ಲ, ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡಬೇಕುʼʼ ಎಂದು ಒತ್ತಾಯಿಸಿದರು.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…