BREAKING NEWS

Oscar award 2024: 96ನೇ ಆಸ್ಕರ್‌ ಅವಾರ್ಡ್‌ನ ಸಂಪೂರ್ಣ ಮಾಹಿತಿ

ಲಾಸ್‌ ಏಂಜಲೀಸ್‌: 96ನೇ ಸಾಲಿನ ಆಸ್ಕರ್ ಅವಾರ್ಡ್‌ನ ಅತ್ಯುತ್ತಮ ಚಿತ್ರ ಹೆಗ್ಗಳೆಕಗೆ “ಓಪನ್‌ ಹೈಮರ್‌” ಭಾಜನವಾಗಿದೆ. (ಈ ಚಿತ್ರ ಬರೋಬ್ಬರಿ 13 ವಿಭಾಗದಲ್ಲಿ ನಾಮಿನೇಟ್ ಆಗಿತ್ತು ಅನ್ನೋದು ವಿಶೇಷ) ಮತ್ತು ಅತ್ಯುತ್ತಮ ನಟ ಪ್ರಶಸ್ತಿಯನ್ನು ಸಿಲಿಯನ್‌ ಮರ್ಫಿ ತಮ್ಮದಾಗಿಸಿಕೊಂಡಿದ್ದಾರೆ.

ಅಮೇರಿಕಾದ ಲಾಸ್‌ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ ವೇದಿಕೆಯಲ್ಲಿ ಭಾನುವಾರ (ಅಮೇರಿಕಾ ಕಾಲಮಾನ) ಆವಾರ್ಡ್‌ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ಜಿಮ್ಮಿ ಕಿಮ್ಮೆಲೆ ನಡೆಸಿಕೊಟ್ಟರು.

ಈ ಕಾರ್ಯಕ್ರಮದಲ್ಲಿ ಹಲವು ಹಾಲಿವುಡ್‌ ತಾರೆಯರು, ನಿರ್ದೇಶಕರು, ತಂತ್ರಜ್ಞರು ಸೇರಿದಂತೆ ಸಿನಿ ರಸಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಯಶಸ್ವಿಗೊಳಿಸಿದರು.

ಆಸ್ಕರ್‌ ಅವಾರ್ಡ್‌ನ ಸಂಪೂರ್ಣ ವಿವರ:

• ಅತ್ಯುತ್ತಮ ಚಿತ್ರ: ಓಪನ್ ಹೈಮರ್

• ಅತ್ಯುತ್ತಮ ನಿರ್ದೇಶಕ: ಕ್ರಿಸ್ಟೋಫ‌ರ್ ನೋಲನ್

• ಅತ್ಯುತ್ತಮ ನಟಿ: ಎಮ್ಮಾ ಸ್ಟೋನ್

• ಅತ್ಯುತ್ತಮ ನಟ: ಸಿಲಿಯನ್ ಮರ್ಫಿ

• ಅತ್ಯುತ್ತಮ ಅಂತರರಾಷ್ಟ್ರೀಯ ಚಲನಚಿತ್ರ: ‘ದಿ ರೋನ್ ಆಫ್ ಇಂಟರೆಸ್ಟ್’

• ಅತ್ಯುತ್ತಮ ಪೋಷಕ ನಟ: ರಾಬರ್ಟ್ ಡೌನಿ ಜೂನಿಯ‌ರ್ (ಓಪೆನ್ ಹೈಮರ್)

• ಅತ್ಯುತ್ತಮ ಪೋಷಕ ನಟಿ: ಡೇವಿನ್ ಜಾಯ್ ರಾಂಡೋಲ್ಫ್ (ದಿ ಹೋಲವರ್ಸ್)

• ಅತ್ಯುತ್ತಮ ಹಾಡು: ಬಾರ್ಬಿ (ವಾಟ್ ವಾಸ್ ಐ ಮೇಡ್ ಫಾರ್)

• ಅತ್ಯುತ್ತಮ ವಿಶ್ಯುವಲ್ ಎಫೆಕ್ಟ್: ‘ಗಾಡ್ಡಿಲ್ಲಾ ಮೈನಸ್ ಒನ್’

• ಅತ್ಯುತ್ತಮ ಧ್ವನಿ ವಿನ್ಯಾಸ: ‘ದಿ ನ್ ಆಫ್ ಇಂಟರೆಸ್ಟ್’

• ಅತ್ಯುತ್ತಮ ಸಂಕಲನ: ‘ಓಪನ್ ಹೈಮರ್’

ಅತ್ಯುತ್ತಮ ಛಾಯಾಗ್ರಹಣ: ‘ಓಪನ್ ಹೈಮರ್’

• ಅತ್ಯುತ್ತಮ ಮೂಲ ಚಿತ್ರಕಥೆ: ಜಸ್ಟಿನ್ ಟ್ರೈಟ್ ಮತ್ತು ಆರ್ಥರ್ ಹರಾರಿ ಅವರ “ಅನ್ಯಾಟಮಿ ಆಫ್ ಎ ಫಾಲ್’

• ಅತ್ಯುತ್ತಮ ಸಾಕ್ಷ್ಯಚಿತ್ರ: ಜಾನ್ ಮತ್ತು ಯೊಕೊ ಅವರ ‘ವಾರ್ ಇಸ್ ಓವರ್”

• ಅತ್ಯುತ್ತಮ ಅನಿಮೇಟೆಡ್ ಚಲನಚಿತ್ರ: ಹಯಾವೊ ಮಿಯಾಜಾಕಿ ಮತ್ತು ತೋಶಿಯೊ ಸುಜುಕ್ ಅವರ ‘ದಿ ಬಾಯ್ ಅಂಡ್ ದಿ ಹೆರಾನ್’

• ಅತ್ಯುತ್ತಮ ಮೇಕಪ್ ಮತ್ತು ಕೇಶ ವಿನ್ಯಾಸ: ‘ಪೂರ್ ಥಿಂಗ್ಸ್’ (Poor Things)

ಅತ್ಯುತ್ತಮ ಸಾಕ್ಷ್ಯಚಿತ್ರ ಕಿರುಚಿತ್ರ: ‘ದಿ ಲಾಸ್ಟ್ ರಿಪೇರಿ ಶಾಪ್’

 

andolanait

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

56 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

1 hour ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago