ಬೆಂಗಳೂರು : ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಬಿಜೆಪಿ ಪಕ್ಷಕ್ಕೆ ಯಾವುದೇ ರೀತಿಯ ಮುಜುಗರ ಇಲ್ಲ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಮಲೈ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಬೇರೆ ಜೆಡಿಎಸ್ ಬೇರೆ, ಚುನಾವಣೆಯ ಹಿನ್ನಲೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ ಅಷ್ಟೇ. ಹೀಗಾಗಿ ಪ್ರಜ್ವಲ್ ರೇವಣ್ಣ ಪ್ರಕರಣದಿಂದ ನಮ್ಮ ಪಕ್ಷಕ್ಕೆ ಯಾವುದೇ ರೀತಿಯ ಮುಜುಗರವಾಗುವ ಪ್ರಶ್ನೆಯೇ ಬರುವುದಿಲ್ಲ ಎಂದು ಹೇಳಿದರು.
ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ತತ್ವ ಸಿದ್ಧಾಂತ ಬೇರೆ. ಒಂದು ವೇಳೆ ನಾವಿಬ್ಬರು ಒಂದು ಎನ್ನುವುದಾದರೆ ಜೆಡಿಎಸ್ ಪಕ್ಷ ನಮ್ಮ ಪಕ್ಷದೊಳಗೆ ವಿಲೀನವಾಗಬೇಕಿತ್ತು ಎಂದರು.
ಎಸ್ಐಟಿ ತನಿಖೆ ಚುರುಕುಗೊಳಿಸಿ : ಸಾರ್ವಜನಿಕರಾಗಿ ಅಥವ ರಾಜಕಾರಣಿಗಳ ಮಾತಿನಿಂದ ಈ ಪ್ರಕರಣದ ಸಂತ್ರಸ್ತರಿಗೆ ನ್ಯಾ ಸಿಗಲು ಸಾಧ್ಯವೇ? ಸಂತ್ರಸ್ತ ಹೆಣ್ಣು ಮಕಳ್ಳಿಗೆ ನ್ಯಾಯ ಸಿಗಬೇಕಾದರೆ ವೇಗವಾಗಿ ತನಿಖೆ ಆಗಬೇಕು. ಹಾಗಾದರೆ ಮಾತ್ರ ನ್ಯಾಯ ಸಿಗಲು ಸಾಧ್ಯ ಎಂದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…