BREAKING NEWS

ಪಂಚರಾಜ್ಯಗಳ ಚುನಾವಣೆ: ನಾಲ್ಕು ರಾಜ್ಯಗಳ ಮತ ಎಣಿಕೆ ಪ್ರಾರಂಭ

ಪಂಚರಾಜ್ಯಗಳ ಚುನಾವಣೆಯ ಮತ ಏಣಿಕೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಬೆಳಗ್ಗೆ ೮ಗಂಟೆಗೆ ಮತ ಏಣಿಕೆ ಪ್ರಾರಂಭವಾಗಲಿದೆ. ಇದೀಗ ನಾಲ್ಕು ರಾಜ್ಯಗಳ ಮತಗಟ್ಟೆಗಳ ಸ್ಟರಾಂಗ್‌ ರೂಮ್‌ಗಳು ತೆರೆಯಲಾಗುತ್ತಿದೆ.
ಮೊದಲಿಗೆ ಅಂಚೆ ಮತ ಏಣಿಕೆ ನಡೆಯುತ್ತಿದ್ದು, ೮.೩೦ರ ಬಳಿಕ ಇವಿಎಂ ಮಿಶಿನ್‌ ಮತ ಏಣಿಕೆ ನಡೆಸಲಾಗುವುದ.

ತೆಲಂಗಾಣ-೧೧೯ ಕ್ಷೇತ್ರ
ಮಧ್ಯಪ್ರದೇಶ-೨೩೦ ಕ್ಷೇತ್ರ
ರಾಜಸ್ಥಾನ-೧೯೯ ಕ್ಷೇತ್ರ
ಛತ್ತೀಸ್‌ಗಡ-೯೦ ಕ್ಷೇತ್ರಗಳ ಮತ ಏಣಿಕೆ ನಡೆಯಲಿದೆ. ಅಂಜೆ ಮತ ಏಣಿಕೆ ಪ್ರಾರಂಭದಲ್ಲಿ ರಾಜಸ್ಥಾನ ಕಾಂಗ್ರೆಸ್‌ ಪಕ್ಷ ಮುನ್ನಡೆ ಪಡೆದಿದ್ದರೆ, ತೆಲಂಗಾಣದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

andolanait

Recent Posts

ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…

2 mins ago

ಮೈಸೂರಿನಲ್ಲಿ ಅಂಡರ್ ಗ್ರೌಂಡ್ ವಿದ್ಯುತ್ ಕೇಬಲ್ ಅಳವಡಿಕೆ ಪ್ರಗತಿ : 1,100 ಕಿ.ಮೀ ವರೆಗೆ ಕೇಬಲ್ ಅಳವಡಿಕೆ

ಮೈಸೂರು : ನಗರದಲ್ಲಿ ಓವ‌ರ್ ಹೆಡ್ (ಮೇಲ್ಬಾಗದ) ವಿದ್ಯುತ್ ಮಾರ್ಗವನ್ನು ತೆರವು ಮಾಡಿ ವಿದೇಶಿ ಮಾದರಿಯಲ್ಲಿ ಭೂಗತಕೇಬಲ್‌ಗಳಾಗಿ ಪರಿವರ್ತಿಸುವ 408…

10 mins ago

ಮೈ-ಬೆಂ ಹೆದ್ದಾರಿ ಅಪಘಾತ | 2 ವರ್ಷದಲ್ಲಿ 1,674 ಅಪಘಾತ, 215ಮಂದಿ ಸಾವು

ಮಂಡ್ಯ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275 ರಲ್ಲಿ 2023ರಿಂದ 2025 ರವರೆಗೆ ಒಟ್ಟು 1,674 ಅಪಘಾತಗಳು ನಡೆದಿದ್ದು, 215 ಮಂದಿ…

18 mins ago

ಮೈ-ಬೆಂ ಹೆದ್ದಾರಿ |ರೂ.855 ಕೋಟಿ ಟೋಲ್‌ ಸಂಗ್ರಹ

ಮಂಡ್ಯ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275 ವಾಹನಗಳ ಸಂಚಾರಕ್ಕೆ ಮುಕ್ತವಾದ ದಿನದಿಂದ ಈವರೆಗೆ 855.79 ಕೋಟಿ ರೂ. ಟೋಲ್ ಶುಲ್ಕ…

22 mins ago

ಸಾಮಾಜಿಕ ಬಹಿಷ್ಕಾರ : ಶಿಕ್ಷೆ ಪ್ರಮಾಣ 7 ವರ್ಷಕ್ಕೆ ಹೆಚ್ಚಿಸಲು ಆಗ್ರಹ

ಮಂಡ್ಯ : ಸಾಮಾಜಿಕ ಬಹಿಷ್ಕಾರ ನಿಷೇಧ ವಿಧೇಯಕದಡಿ ಶಿಕ್ಷೆ ಪ್ರಮಾಣ 7 ವರ್ಷಕ್ಕೆ ಹೆಚ್ಚಿಸಬೇಕು. ಎಸ್ಸಿ, ಎಸ್ಟಿ ಸಮುದಾಯ ಪ್ರತಿ…

26 mins ago

ಪತ್ನಿ ಕೊಲೆಗೆ ಪತಿಯಿಂದಲೇ ಸುಫಾರಿ..!

ಮೈಸೂರು : ಪತ್ನಿಯ ವರ್ತನೆಯಿಂದ ಬೇಸತ್ತಿದ್ದ ಪತಿ ಆಕೆಯನ್ನು ಹತ್ಯೆ ಮಾಡಲು ಯುವಕರಿಬ್ಬರಿಗೆ ಸುಫಾರಿ ನೀಡಿರುವ ಅಘಾತಕಾರಿ ಘಟನೆ ಬೆಳಕಿಗೆ…

29 mins ago