ಪಂಚರಾಜ್ಯಗಳ ಚುನಾವಣೆಯ ಮತ ಏಣಿಕೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಬೆಳಗ್ಗೆ ೮ಗಂಟೆಗೆ ಮತ ಏಣಿಕೆ ಪ್ರಾರಂಭವಾಗಲಿದೆ. ಇದೀಗ ನಾಲ್ಕು ರಾಜ್ಯಗಳ ಮತಗಟ್ಟೆಗಳ ಸ್ಟರಾಂಗ್ ರೂಮ್ಗಳು ತೆರೆಯಲಾಗುತ್ತಿದೆ.
ಮೊದಲಿಗೆ ಅಂಚೆ ಮತ ಏಣಿಕೆ ನಡೆಯುತ್ತಿದ್ದು, ೮.೩೦ರ ಬಳಿಕ ಇವಿಎಂ ಮಿಶಿನ್ ಮತ ಏಣಿಕೆ ನಡೆಸಲಾಗುವುದ.
ತೆಲಂಗಾಣ-೧೧೯ ಕ್ಷೇತ್ರ
ಮಧ್ಯಪ್ರದೇಶ-೨೩೦ ಕ್ಷೇತ್ರ
ರಾಜಸ್ಥಾನ-೧೯೯ ಕ್ಷೇತ್ರ
ಛತ್ತೀಸ್ಗಡ-೯೦ ಕ್ಷೇತ್ರಗಳ ಮತ ಏಣಿಕೆ ನಡೆಯಲಿದೆ. ಅಂಜೆ ಮತ ಏಣಿಕೆ ಪ್ರಾರಂಭದಲ್ಲಿ ರಾಜಸ್ಥಾನ ಕಾಂಗ್ರೆಸ್ ಪಕ್ಷ ಮುನ್ನಡೆ ಪಡೆದಿದ್ದರೆ, ತೆಲಂಗಾಣದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಆರ್ಕೆಸ್ಟ್ರಾ. . . ಈ ಪದ ಕೇಳಿದರೆ ಸಾಕು, ಯುವಜನರ ಎದೆ ಯಲ್ಲಿ ತಮ್ಮ ಮೆಚ್ಚಿನ ಸಿನಿಮಾಗಳ ಹಾಡುಗಳ ಝೇಂಕಾರ,…
ʼಫನ್ ಸ್ಮಾರ್ಟ್ ನಾಲೆಡ್ಜ್ ಸಲ್ಯೂಶನ್ ಫೌಂಡೇಶನ್ʼ ಮೂಲಕ ಮಾನವೀಯ ಸೇವೆ ೨೬ ವರ್ಷ ಪ್ರಾಯದ, ಕೊಲ್ಕೊತ್ತಾದ ಮಾನವ್ ಸೋನಿ…
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…