ಪಂಚರಾಜ್ಯಗಳ ಚುನಾವಣೆಯ ಮತ ಏಣಿಕೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಬೆಳಗ್ಗೆ ೮ಗಂಟೆಗೆ ಮತ ಏಣಿಕೆ ಪ್ರಾರಂಭವಾಗಲಿದೆ. ಇದೀಗ ನಾಲ್ಕು ರಾಜ್ಯಗಳ ಮತಗಟ್ಟೆಗಳ ಸ್ಟರಾಂಗ್ ರೂಮ್ಗಳು ತೆರೆಯಲಾಗುತ್ತಿದೆ.
ಮೊದಲಿಗೆ ಅಂಚೆ ಮತ ಏಣಿಕೆ ನಡೆಯುತ್ತಿದ್ದು, ೮.೩೦ರ ಬಳಿಕ ಇವಿಎಂ ಮಿಶಿನ್ ಮತ ಏಣಿಕೆ ನಡೆಸಲಾಗುವುದ.
ತೆಲಂಗಾಣ-೧೧೯ ಕ್ಷೇತ್ರ
ಮಧ್ಯಪ್ರದೇಶ-೨೩೦ ಕ್ಷೇತ್ರ
ರಾಜಸ್ಥಾನ-೧೯೯ ಕ್ಷೇತ್ರ
ಛತ್ತೀಸ್ಗಡ-೯೦ ಕ್ಷೇತ್ರಗಳ ಮತ ಏಣಿಕೆ ನಡೆಯಲಿದೆ. ಅಂಜೆ ಮತ ಏಣಿಕೆ ಪ್ರಾರಂಭದಲ್ಲಿ ರಾಜಸ್ಥಾನ ಕಾಂಗ್ರೆಸ್ ಪಕ್ಷ ಮುನ್ನಡೆ ಪಡೆದಿದ್ದರೆ, ತೆಲಂಗಾಣದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…