ನವದೆಹಲಿ: ಎರಡು ದಿನಗಳ ಹಿಂದೆ ಸಂಸತ್ ಕಲಾಪದ ವೇಳೆ ಗ್ಯಾಲರಿಗೆ ನುಗ್ಗಿದ್ದಲ್ಲದೇ ಕಲರ್ ಗ್ಯಾಸ್ ಸಿಡಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ 6 ಆರೋಪಿಗಳನ್ನು ಬಂಧಿಸಿಲಾಗಿದೆ. ಇವರಲ್ಲಿ ಸಾಗರ್ ಶರ್ಮ ಎಂಬಾತನ ಡೈರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಗರ್ ಮನೆಯನ್ನು ಶೋಧಿಸಿದ ಪೊಲೀಸರಿಗೆ ಆತನ ಪರ್ಸನಲ್ ಡೈರಿ ಸಿಕ್ಕಿದೆ. ಈ ಡೈರಿಯಲ್ಲಿ 30ಮಂದಿಯ ಹೆಸರು ಹಾಗೂ ಫೋನ್ ನಂಬರ್ ಪತ್ತೆಯಾಗಿದೆ.
ಸದ್ಯ ಆ ಡೈರಿಯಲ್ಲಿ ಸಿಕ್ಕಿರುವ ಹೆಸರು ಹಾಗೂ ಫೋನ್ ನಂಬರ್ಗಳನ್ನು ಹಿಡಿದು ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.
ನಾನು ದೇಶಕ್ಕಾಗಿ ದುಡಿಯುತ್ತಿದ್ದೇನೆ:
ಅಷ್ಟೇ ಅಲ್ಲದೇ ದೇಶಕ್ಕೆ ಸಂಬಂಧಪಟ್ಟಂತೆ ಅನೇಕ ಟಿಪ್ಪಣಿಗಳು, ದೇಶಪ್ರೇಮ ಗೀತೆಗಳು, ಕವನಗಳು ಬರೆದರುವುದು ಕಂಡುಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…