ನವದೆಹಲಿ: ಎರಡು ದಿನಗಳ ಹಿಂದೆ ಸಂಸತ್ ಕಲಾಪದ ವೇಳೆ ಗ್ಯಾಲರಿಗೆ ನುಗ್ಗಿದ್ದಲ್ಲದೇ ಕಲರ್ ಗ್ಯಾಸ್ ಸಿಡಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ 6 ಆರೋಪಿಗಳನ್ನು ಬಂಧಿಸಿಲಾಗಿದೆ. ಇವರಲ್ಲಿ ಸಾಗರ್ ಶರ್ಮ ಎಂಬಾತನ ಡೈರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಗರ್ ಮನೆಯನ್ನು ಶೋಧಿಸಿದ ಪೊಲೀಸರಿಗೆ ಆತನ ಪರ್ಸನಲ್ ಡೈರಿ ಸಿಕ್ಕಿದೆ. ಈ ಡೈರಿಯಲ್ಲಿ 30ಮಂದಿಯ ಹೆಸರು ಹಾಗೂ ಫೋನ್ ನಂಬರ್ ಪತ್ತೆಯಾಗಿದೆ.
ಸದ್ಯ ಆ ಡೈರಿಯಲ್ಲಿ ಸಿಕ್ಕಿರುವ ಹೆಸರು ಹಾಗೂ ಫೋನ್ ನಂಬರ್ಗಳನ್ನು ಹಿಡಿದು ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.
ನಾನು ದೇಶಕ್ಕಾಗಿ ದುಡಿಯುತ್ತಿದ್ದೇನೆ:
ಅಷ್ಟೇ ಅಲ್ಲದೇ ದೇಶಕ್ಕೆ ಸಂಬಂಧಪಟ್ಟಂತೆ ಅನೇಕ ಟಿಪ್ಪಣಿಗಳು, ದೇಶಪ್ರೇಮ ಗೀತೆಗಳು, ಕವನಗಳು ಬರೆದರುವುದು ಕಂಡುಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…