BREAKING NEWS

ಪೆನ್‌ಡ್ರೈವ್‌ ಪ್ರಕರಣ: ವಿಡಿಯೊ ಹರಿಬಿಟ್ಟಿದ್ದ ಆರೋಪಿಗಳು ಎಸ್‌ಐಟಿ ವಶಕ್ಕೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊ ಹರಿಬಿಟ್ಟ ಇಬ್ಬರನ್ನು ಇಂದು ( ಮೇ 28 ) ಎಸ್‌ಐಟಿ ಅಧಿಕಾರಿಗಳು ಕೊನೆಗೂ ಬಂಧಿಸಿದ್ದಾರೆ.

ಅಶ್ಲೀಲ ವಿಡಿಯೊಗಳು ಬಿಡುಗಡೆಗೊಳ್ಳುವ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಕೌಂಟ್‌ಡೌನ್‌ ಪೋಸ್ಟ್‌ ಹಂಚಿಕೊಂಡಿದ್ದ ನವೀನ್‌ ಗೌಡ ವಿಡಿಯೊ ಬಿಡುಗಡೆ ಮಾಡುವುದಾಗಿ ಪೋಸ್ಟ್‌ ಹಂಚಿಕೊಂಡು ಬಳಿಕ ಅಕೌಂಟ್‌ ನಿಷ್ಕ್ರಿಯೆಗೊಳಿಸಿದ್ದ. ಜೆಡಿಎಸ್‌ ದೂರು ನೀಡಿದ ಬಳಿಕ ತಲೆ ಮರೆಸಿಕೊಂಡಿದ್ದ ಈತ ಇಂದು ಚೇತನ್‌ ಜತೆಗೂಡಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಗೆ ಹಾಜರಾಗಿದ್ದ. ಈ ವೇಳೆ ಎಸ್‌ಐಟಿ ಅಧಿಕಾರಿಗಳು ನವೀನ್‌ ಗೌಡ ಹಾಗೂ ಚೇತನ್‌ ಇಬ್ಬರನ್ನೂ ಸಹ ಬಂಧಿಸಿದ್ದಾರೆ.

 

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

11 hours ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

11 hours ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

13 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

14 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

15 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

17 hours ago