ಆಗ್ರ : ತಾಜ್ಮಹಲ್ ಹಾಗೂ ಮುಸ್ಲಿಮ್ ಸಮತಿ ವಿರುದ್ದ ಹಿಂದೂ ಮಹಾಸಭಾ ಕೋರ್ಟ್ ಮೆಟ್ಟಿಲೇರಿದೆ. ಯಾವ ಅನುಮತಿ ಇಲ್ಲದೆ ತಾಜ್ ಮಹಲ್ ಒಳಗಡೆ ಮುಸ್ಲಿಮರು ಶಹಜಹಾನ್ ಸಾವಿನ ಸ್ಮರಾರ್ಥ ಉರುಸ್ ಆಚರಿಸುತ್ತಿದ್ದಾರೆ. ಈ ವೇಳೆ ಎಲ್ಲಾ ಮುಸ್ಲಿಮರಿಗೆ ಉಚಿತ ಪ್ರವೇಶವನ್ನು ನೀಡಲಾಗುತ್ತಿದೆ.
ಅನುಮತಿ ಇಲ್ಲದೆ ತಾಜ್ ಮಹಲ್ ಒಳಗೆ ಆಚರಿಸುತ್ತಿರುವ ಉರುಸ್ ಆಚರಣೆಗೆ ತಡೆ ನೀಡಬೇಕು ಎಂದು ಹಿಂದೂ ಮಹಾಸಭಾ ಆಗ್ರಾ ಸಿವಿಲ್ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯನ್ನು ಪುರಸ್ಕರಿಸಿರುವ ಕೋರ್ಟ್ ಮಾರ್ಚ್ 4 ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ.
ಫೆಬ್ರವರಿ 6 ರಿಂದ 8ರ ವರೆಗೆ ತಾಜ್ ಮಹಲ್ ಒಳಗೆಡೆ ಮುಸ್ಲಿಮರು ಶಹಜಹಾನ್ ಸ್ಮರಣಾರ್ಥ ಉರುಸ್ ಆಚರಿಸುತ್ತಾರೆ. ಇದೀಗ ಶಹಜಹಾನ್ 369ನೇ ಉರುಸ್ ಆಚರಣೆಗೆ ಮುಸ್ಲಿಮ್ ಸಮಿತಿ ಸಜ್ಜಾಗಿದೆ. ಎಲ್ಲಾ ತಯಾರಿ ಮಾಡಿಕೊಂಡಿದೆ. ಉರುಸ್ ಆಚರಣೆ ಹಾಗೂ ಈ ವೇಳೆ ಮುಸ್ಲಿಮರಿಗೆ ಉಚಿತ ಪ್ರವೇಶವನ್ನು ಪ್ರಶ್ನಿಸಿ ಹಿಂದೂ ಮಹಾಸಭಾ ಅರ್ಜಿ ಸಲ್ಲಿಸಿದೆ.
ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…
ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…
ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…