ಆಗ್ರ : ತಾಜ್ಮಹಲ್ ಹಾಗೂ ಮುಸ್ಲಿಮ್ ಸಮತಿ ವಿರುದ್ದ ಹಿಂದೂ ಮಹಾಸಭಾ ಕೋರ್ಟ್ ಮೆಟ್ಟಿಲೇರಿದೆ. ಯಾವ ಅನುಮತಿ ಇಲ್ಲದೆ ತಾಜ್ ಮಹಲ್ ಒಳಗಡೆ ಮುಸ್ಲಿಮರು ಶಹಜಹಾನ್ ಸಾವಿನ ಸ್ಮರಾರ್ಥ ಉರುಸ್ ಆಚರಿಸುತ್ತಿದ್ದಾರೆ. ಈ ವೇಳೆ ಎಲ್ಲಾ ಮುಸ್ಲಿಮರಿಗೆ ಉಚಿತ ಪ್ರವೇಶವನ್ನು ನೀಡಲಾಗುತ್ತಿದೆ.
ಅನುಮತಿ ಇಲ್ಲದೆ ತಾಜ್ ಮಹಲ್ ಒಳಗೆ ಆಚರಿಸುತ್ತಿರುವ ಉರುಸ್ ಆಚರಣೆಗೆ ತಡೆ ನೀಡಬೇಕು ಎಂದು ಹಿಂದೂ ಮಹಾಸಭಾ ಆಗ್ರಾ ಸಿವಿಲ್ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯನ್ನು ಪುರಸ್ಕರಿಸಿರುವ ಕೋರ್ಟ್ ಮಾರ್ಚ್ 4 ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ.
ಫೆಬ್ರವರಿ 6 ರಿಂದ 8ರ ವರೆಗೆ ತಾಜ್ ಮಹಲ್ ಒಳಗೆಡೆ ಮುಸ್ಲಿಮರು ಶಹಜಹಾನ್ ಸ್ಮರಣಾರ್ಥ ಉರುಸ್ ಆಚರಿಸುತ್ತಾರೆ. ಇದೀಗ ಶಹಜಹಾನ್ 369ನೇ ಉರುಸ್ ಆಚರಣೆಗೆ ಮುಸ್ಲಿಮ್ ಸಮಿತಿ ಸಜ್ಜಾಗಿದೆ. ಎಲ್ಲಾ ತಯಾರಿ ಮಾಡಿಕೊಂಡಿದೆ. ಉರುಸ್ ಆಚರಣೆ ಹಾಗೂ ಈ ವೇಳೆ ಮುಸ್ಲಿಮರಿಗೆ ಉಚಿತ ಪ್ರವೇಶವನ್ನು ಪ್ರಶ್ನಿಸಿ ಹಿಂದೂ ಮಹಾಸಭಾ ಅರ್ಜಿ ಸಲ್ಲಿಸಿದೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…