ಆಗ್ರ : ತಾಜ್ಮಹಲ್ ಹಾಗೂ ಮುಸ್ಲಿಮ್ ಸಮತಿ ವಿರುದ್ದ ಹಿಂದೂ ಮಹಾಸಭಾ ಕೋರ್ಟ್ ಮೆಟ್ಟಿಲೇರಿದೆ. ಯಾವ ಅನುಮತಿ ಇಲ್ಲದೆ ತಾಜ್ ಮಹಲ್ ಒಳಗಡೆ ಮುಸ್ಲಿಮರು ಶಹಜಹಾನ್ ಸಾವಿನ ಸ್ಮರಾರ್ಥ ಉರುಸ್ ಆಚರಿಸುತ್ತಿದ್ದಾರೆ. ಈ ವೇಳೆ ಎಲ್ಲಾ ಮುಸ್ಲಿಮರಿಗೆ ಉಚಿತ ಪ್ರವೇಶವನ್ನು ನೀಡಲಾಗುತ್ತಿದೆ.
ಅನುಮತಿ ಇಲ್ಲದೆ ತಾಜ್ ಮಹಲ್ ಒಳಗೆ ಆಚರಿಸುತ್ತಿರುವ ಉರುಸ್ ಆಚರಣೆಗೆ ತಡೆ ನೀಡಬೇಕು ಎಂದು ಹಿಂದೂ ಮಹಾಸಭಾ ಆಗ್ರಾ ಸಿವಿಲ್ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯನ್ನು ಪುರಸ್ಕರಿಸಿರುವ ಕೋರ್ಟ್ ಮಾರ್ಚ್ 4 ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ.
ಫೆಬ್ರವರಿ 6 ರಿಂದ 8ರ ವರೆಗೆ ತಾಜ್ ಮಹಲ್ ಒಳಗೆಡೆ ಮುಸ್ಲಿಮರು ಶಹಜಹಾನ್ ಸ್ಮರಣಾರ್ಥ ಉರುಸ್ ಆಚರಿಸುತ್ತಾರೆ. ಇದೀಗ ಶಹಜಹಾನ್ 369ನೇ ಉರುಸ್ ಆಚರಣೆಗೆ ಮುಸ್ಲಿಮ್ ಸಮಿತಿ ಸಜ್ಜಾಗಿದೆ. ಎಲ್ಲಾ ತಯಾರಿ ಮಾಡಿಕೊಂಡಿದೆ. ಉರುಸ್ ಆಚರಣೆ ಹಾಗೂ ಈ ವೇಳೆ ಮುಸ್ಲಿಮರಿಗೆ ಉಚಿತ ಪ್ರವೇಶವನ್ನು ಪ್ರಶ್ನಿಸಿ ಹಿಂದೂ ಮಹಾಸಭಾ ಅರ್ಜಿ ಸಲ್ಲಿಸಿದೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…