BREAKING NEWS

ತಾಜ್‌ಮಹಲ್‌ ಉರುಸ್‌ ಆಚರಣೆಗೆ ತಡೆ ಕೋರಿ ಅರ್ಜಿ : ಮಾರ್ಚ್‌ ೪ಕ್ಕೆ ವಿಚಾರಣೆ!

ಆಗ್ರ :  ತಾಜ್‌ಮಹಲ್ ಹಾಗೂ ಮುಸ್ಲಿಮ್ ಸಮತಿ ವಿರುದ್ದ ಹಿಂದೂ ಮಹಾಸಭಾ ಕೋರ್ಟ್ ಮೆಟ್ಟಿಲೇರಿದೆ. ಯಾವ ಅನುಮತಿ ಇಲ್ಲದೆ ತಾಜ್ ಮಹಲ್ ಒಳಗಡೆ ಮುಸ್ಲಿಮರು ಶಹಜಹಾನ್ ಸಾವಿನ ಸ್ಮರಾರ್ಥ ಉರುಸ್ ಆಚರಿಸುತ್ತಿದ್ದಾರೆ. ಈ ವೇಳೆ ಎಲ್ಲಾ ಮುಸ್ಲಿಮರಿಗೆ ಉಚಿತ ಪ್ರವೇಶವನ್ನು ನೀಡಲಾಗುತ್ತಿದೆ.

ಅನುಮತಿ ಇಲ್ಲದೆ ತಾಜ್ ಮಹಲ್ ಒಳಗೆ ಆಚರಿಸುತ್ತಿರುವ ಉರುಸ್ ಆಚರಣೆಗೆ ತಡೆ ನೀಡಬೇಕು ಎಂದು ಹಿಂದೂ ಮಹಾಸಭಾ ಆಗ್ರಾ ಸಿವಿಲ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯನ್ನು ಪುರಸ್ಕರಿಸಿರುವ ಕೋರ್ಟ್ ಮಾರ್ಚ್ 4 ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ.

ಫೆಬ್ರವರಿ 6 ರಿಂದ 8ರ ವರೆಗೆ ತಾಜ್ ಮಹಲ್ ಒಳಗೆಡೆ ಮುಸ್ಲಿಮರು ಶಹಜಹಾನ್ ಸ್ಮರಣಾರ್ಥ ಉರುಸ್ ಆಚರಿಸುತ್ತಾರೆ. ಇದೀಗ ಶಹಜಹಾನ್ 369ನೇ ಉರುಸ್ ಆಚರಣೆಗೆ ಮುಸ್ಲಿಮ್ ಸಮಿತಿ ಸಜ್ಜಾಗಿದೆ. ಎಲ್ಲಾ ತಯಾರಿ ಮಾಡಿಕೊಂಡಿದೆ. ಉರುಸ್ ಆಚರಣೆ ಹಾಗೂ ಈ ವೇಳೆ ಮುಸ್ಲಿಮರಿಗೆ ಉಚಿತ ಪ್ರವೇಶವನ್ನು ಪ್ರಶ್ನಿಸಿ ಹಿಂದೂ ಮಹಾಸಭಾ ಅರ್ಜಿ ಸಲ್ಲಿಸಿದೆ.

andolanait

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

41 mins ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

4 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

8 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

10 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

11 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

12 hours ago