ಆಗ್ರ : ತಾಜ್ಮಹಲ್ ಹಾಗೂ ಮುಸ್ಲಿಮ್ ಸಮತಿ ವಿರುದ್ದ ಹಿಂದೂ ಮಹಾಸಭಾ ಕೋರ್ಟ್ ಮೆಟ್ಟಿಲೇರಿದೆ. ಯಾವ ಅನುಮತಿ ಇಲ್ಲದೆ ತಾಜ್ ಮಹಲ್ ಒಳಗಡೆ ಮುಸ್ಲಿಮರು ಶಹಜಹಾನ್ ಸಾವಿನ ಸ್ಮರಾರ್ಥ ಉರುಸ್ ಆಚರಿಸುತ್ತಿದ್ದಾರೆ. ಈ ವೇಳೆ ಎಲ್ಲಾ ಮುಸ್ಲಿಮರಿಗೆ ಉಚಿತ ಪ್ರವೇಶವನ್ನು ನೀಡಲಾಗುತ್ತಿದೆ.
ಅನುಮತಿ ಇಲ್ಲದೆ ತಾಜ್ ಮಹಲ್ ಒಳಗೆ ಆಚರಿಸುತ್ತಿರುವ ಉರುಸ್ ಆಚರಣೆಗೆ ತಡೆ ನೀಡಬೇಕು ಎಂದು ಹಿಂದೂ ಮಹಾಸಭಾ ಆಗ್ರಾ ಸಿವಿಲ್ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯನ್ನು ಪುರಸ್ಕರಿಸಿರುವ ಕೋರ್ಟ್ ಮಾರ್ಚ್ 4 ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ.
ಫೆಬ್ರವರಿ 6 ರಿಂದ 8ರ ವರೆಗೆ ತಾಜ್ ಮಹಲ್ ಒಳಗೆಡೆ ಮುಸ್ಲಿಮರು ಶಹಜಹಾನ್ ಸ್ಮರಣಾರ್ಥ ಉರುಸ್ ಆಚರಿಸುತ್ತಾರೆ. ಇದೀಗ ಶಹಜಹಾನ್ 369ನೇ ಉರುಸ್ ಆಚರಣೆಗೆ ಮುಸ್ಲಿಮ್ ಸಮಿತಿ ಸಜ್ಜಾಗಿದೆ. ಎಲ್ಲಾ ತಯಾರಿ ಮಾಡಿಕೊಂಡಿದೆ. ಉರುಸ್ ಆಚರಣೆ ಹಾಗೂ ಈ ವೇಳೆ ಮುಸ್ಲಿಮರಿಗೆ ಉಚಿತ ಪ್ರವೇಶವನ್ನು ಪ್ರಶ್ನಿಸಿ ಹಿಂದೂ ಮಹಾಸಭಾ ಅರ್ಜಿ ಸಲ್ಲಿಸಿದೆ.
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…