BREAKING NEWS

ಪ್ರಧಾನಿ ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ: ಬಿಜೆಪಿ ಹಿರಿಯ ಸಂಸದ ಸುಬ್ರಮಣಿಯನ್ ಸ್ವಾಮಿ

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಆರ್ಥಿಕ ನೀತಿ ಹಾಗೂ ಹಣಕಾಸು ಇಲಾಖೆಯ ನೀತಿಗಳ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿಯ ಹಿರಿಯ ಸಂಸದ ಸುಬ್ರಮಣಿಯನ್ ಸ್ವಾಮಿ, ಪ್ರಧಾನಿ ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ ಎಂದು ಕರೆದಿದ್ದಾರೆ.

ಭಾರತೀಯ ಆರ್ಥಿಕತೆಯು ಜಿಡಿಪಿಯಲ್ಲಿ ವರ್ಷಕ್ಕೆ ಕನಿಷ್ಠ 10 ಪ್ರತಿಶತದಷ್ಟು ಬೆಳೆಯುವ ಸಾಮರ್ಥ್ಯವನ್ನು ಹೊಂದಿದ್ದು, ಇದರಿಂದ ನಿರುದ್ಯೋಗವನ್ನು ಕೊನೆಗೊಳಿಸಬಹುದು ಮತ್ತು 10 ವರ್ಷಗಳಲ್ಲಿ ಬಡತನವನ್ನು ತೊಡೆದು ಹಾಕಬಹುದಾಗಿದೆ.

https://twitter.com/Swamy39/status/1669881974197026820?s=20

ಆದರೆ ಹಣಕಾಸು ಸಚಿವಾಲಯಕ್ಕೆ ಇದರ ಸುಳಿವಿಲ್ಲ. ಪ್ರಧಾನಿ ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥರು ಎಂದು ಟ್ವೀಟ್​ ಮೂಲಕ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಟ್ವೀಟ್​ ಮಾಡಿದ್ದಾರೆ. ಈ ಹಿಂದೆ ಕೂಡ ಸುಬ್ರಮಣಿಯನ್ ಸ್ವಾಮಿ, ಕೇಂದ್ರ ಸರ್ಕಾರದ ಬಜೆಟ್ ಸೇರಿದಂತ ಹಲವು ವಿಚಾರಗಳಲ್ಲಿ ಹಣಕಾಸು ಸಚಿವಾಲಯದ ನಡೆಯನ್ನು​ ಟೀಕಿಸಿದ್ದರು.

ಅಲ್ಲದೇ, ಲೋಕಸಭೆಯ ಸದಸ್ಯತ್ವದಿಂದ ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿದಾಗ ದೇಶ-ವಿದೇಶದ ರಾಜಕಾರಣಿಗಳು, ಚಿಂತಕರು ಸೇರಿದಂತೆ ಅಮೇರಿಕಾವ ವಿದೇಶಾಂಗ ಇಲಾಖೆಯೂ ಅನರ್ಹತೆ ಕುರಿತು ಖಂಡಿಸಿತ್ತು. ಆಗ ಸುಬ್ರಮಣಿಯನ್ ಸ್ವಾಮಿ, ಸರ್ಕಾರದ ಕ್ರಮವನ್ನು ಅಮೆರಿಕ ವಿದೇಶಾಂಗ ಇಲಾಖೆ ಖಂಡಿಸಿದೆ. ಇದಕ್ಕೆ ಮೋದಿ ಸರ್ಕಾರದ ಉತ್ತರವೇನು? ಎಂದು ಪ್ರಶ್ನಿಸಿದ್ದರು.

andolanait

Recent Posts

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

27 mins ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

3 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

8 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

14 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

14 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

14 hours ago